ರಾಯಚೂರು: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 307. ಇದರಲ್ಲಿ 134 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಸೋಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
You May Also Like
ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!
ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.
- ಉತ್ತರಪ್ರಭ
- November 26, 2020
0% ಲವ್ ಚಿತ್ರದ ಅಭಿರಾಮ್ ಹಿಂಬಾಲಿಸಿದ ಮಂಜುನಾಥ್
ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಗೆ ಸ್ಯಾಂಡಲ್ವುಡ್ನ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ. ಸ್ಯಾಂಡಲ್ವುಡ್ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್.ಮಂಜುನಾಥ್ ಏಪ್ರಿಲ್ ತಿಂಗಳಲ್ಲಿ ಮೃತಪಟ್ಟಿದ್ದರು. ಈಗ ಇವರು ನಿರ್ಮಾಣ ಮಾಡಿದ ಎರಡು ಚಿತ್ರಗಳ ನಿರ್ದೇಶಕ ಅಭಿರಾಮ್ ಕೊವಿಡ್ನಿಂದ ಮೃತಪಟ್ಟಿದ್ದಾರೆ. ಅವರಿಗೆ 34 ವರ್ಷ ವಯಸ್ಸಾಗಿತ್ತು.
- ಉತ್ತರಪ್ರಭ
- May 29, 2021