ರಾಯಚೂರು: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 307. ಇದರಲ್ಲಿ 134 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಸೋಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿದ್ಯುತ್ ಬಿಲ್ ಏರಿಸಿ ಗ್ರಾಹಕರಿಗೆ ಶಾಕ್ ನೀಡಿದ ಸರ್ಕಾರ!

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ.

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…

ಸೋಂಕು ಉಲ್ಬಣ: ಬೆಂಗಳೂರಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್!

ಜುಲೈ 14ರಿಂದ 7 ದಿನ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ: ಮಾಜಿ ಸಿಎಂ ಎಚ್ಡಿಕೆ

ಸಿದ್ದರಾಮಯ್ಯ ಊಸುರವಳ್ಳಿ ಇದ್ದಂತೆ. ಅಧಿಕಾರದ ಲಾಲಸೆಯಿಂದಲೇ ಅವರು ಕಾಂಗ್ರೆಸ್ ಗೆ ಜಿಗಿದಿದ್ದಾರೆ. ಜೆಡಿಎಸ್ ಅವಕಾಶವಾದಿ ಪಕ್ಷ ಎಂದು ಹೇಳುವ ಮೂಲಕ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.