ರಾಯಚೂರು: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 307. ಇದರಲ್ಲಿ 134 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಸೋಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.
You May Also Like
ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು
ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.
- ಉತ್ತರಪ್ರಭ
- November 26, 2020