ರಾಯಚೂರು: ಜಿಲ್ಲೆಯಲ್ಲಿಂದು 9 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 307. ಇದರಲ್ಲಿ 134 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಸೋಕಿನಿಂದ ಇಬ್ಬರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಬ್ಯರ್ಥಿ ಗೆದ್ದಿದ್ದಾರೆ ಆದರೆ ಗೆಲುವು ಸಂಭ್ರಮಿಸಲು ಅವರೆ ಇಲ್ಲ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.

ವಿಶಪ್ರಾಶನದಿಂದ 62 ಕುರಿಗಳ ಸಾವು

ಗದಗ: ವಿಷಪ್ರಾಶನದಿಂದ 62 ಕುರಿಗಳ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ನ ಸುಣಗಾರ ಕೆರೆ…

ಸರ್ಕಾರದ ರೈತ ವಿರೋಧಿ ನೀತಿ ಕುರಿತು ರೈತ ಸಂಘದಿಂದ ಜಾಗೃತಿ

ಜನಪರ, ರೈತಪರ ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ ಇಂದು ರೈತ ಸಂಘ ಕರಪತ್ರ ಹಂಚುವ ಮೂಲಕ ಜಾಗೃತಿ ಮೂಡಿಸಿತು.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.