ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 2. ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 18. ಇದರಲ್ಲಿ 25 ಕೇಸ್ ಗಳು ಸಕ್ರೀಯವಾಗಿವೆ. ಜಿಲ್ಲೆಯಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಆಸ್ಪತ್ರೆ ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

ಸೋಂಕಿತ ರೋಗಿಗಳಿಗೆ ಉಚಿತ ಅಥವಾ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ ಎಂದು ಸುಪ್ರೀಂ ಕೋರ್ಟ್, ಸರ್ಕಾರಕ್ಕೆ ಸೂಚಿಸಿದೆ.

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಕೋವಿಡ್: ಮನೆಮದ್ದು ಪರಿಣಾಮಕಾರಿಯಲ್ಲ: ಇಲ್ಲಿದೆ ವೈದ್ಯಕೀಯ ಸತ್ಯ

ಮತ್ತೆಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ ತಡೆ ಮತ್ತು ನಿವಾರಣೆಗೆ ನಿಂಬೆರಸ, ಅರಿಶಿಣ, ಮೆಣಸು, ಬೆಲ್ಲ ಮತ್ತು ಶುಂಠಿ ಪರಿಹಾರ ಎಂಬ ಸಂದೇಶ ವಿವಿಧ ರೂಪದಲ್ಲಿ ಹರಿದಾಡುತ್ತಿದೆ.