ಬೆಂಗಳೂರು: ರಾಜ್ಯದಲ್ಲಿಂದು 397 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10118 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 149. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6151 ಕೇಸ್ ಗಳು. ರಾಜ್ಯದಲ್ಲಿ 3799 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 14 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 164 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 75 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-173
ಬಳ್ಳಾರಿ-34
ಕಲಬುರಗಿ- 22
ರಾಮನಗರ-22
ಉಡುಪಿ-14
ಯಾದಗಿರಿ-13
ದಕ್ಷಿಣ ಕನ್ನಡ-12
ಧಾರವಾಡ-12
ಕೊಪ್ಪಳ-11
ರಾಯಚೂರು-09
ಉತ್ತರಕನ್ನಡ-09
ದಾವಣಗೆರೆ-08
ಚಿಕ್ಕಬಳ್ಳಾಪುರ-08
ಮೈಸೂರು-07
ಬೆಂಗಳೂರು ಗ್ರಾಮಾಂತರ-07
ಗದಗ-06
ಕೋಲಾರ-06
ಬೀದರ್ -05
ವಿಜಯಪುರ-04
ಶಿವಮೊಗ್ಗ- 03
ಮಂಡ್ಯ-02
ಚಿತ್ರದುರ್ಗ-02
ಚಾಮರಾಜನಗರ-02
ಕೊಡಗು-02
ಬೆಳಗಾವಿ-01
ಹಾಸನ-01
ತುಮಕೂರು-01
ಚಿಕ್ಕಮಗಳೂರು-01

Leave a Reply

Your email address will not be published. Required fields are marked *

You May Also Like

ರೋಣ: ಪತ್ರಕರ್ತ ಇಟಗಿ ನಿಧನ

ಗದಗ: ಜಿಲ್ಲೆಯ ರೋಣದ ಹಿರಿಯ ಪತ್ರಕರ್ತ ಎ.ಡಿ. ಇಟಗಿ(62) ಅನಾರೋಗ್ಯದಿಂದ ಬುಧವಾರ ನಿಧನರಾದರು. ಅಸ್ವಸ್ಥರಾಗಿದ್ದ ಅವರಿಗೆ…

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…

ಸುದ್ದಿಗೆ ತೆರಳಿದ ಪತ್ರಕರ್ತನಿಗೆ ತಹಶೀಲ್ದಾರ ಆವಾಜ್!: ಗಜೇಂದ್ರಗಡ ತಹಶೀಲ್ದಾರರಿಂದ ಮಾದ್ಯಮ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ!

ಜನರಿಗೆ ಸಮಸ್ಯೆಗಳೇನೆ ಇರಲಿ ಪತ್ರಕರ್ತ ತಹಶೀಲ್ದಾರರ ಪರ್ಮಿಷನ್ ಇಲ್ಲದೇ ಚಿತ್ರಿಕರಿಸುವ ಹಾಗಿಲ್ಲ. ಜನ ಸಮಸ್ಯೆ ಹೇಳಿಕೊಂಡು ಬಂದಾಗಲೂ ಸಾರ್ವಜನಿಕ ಸರ್ಕಾರಿ ಕಚೇರಿಯಲ್ಲಿ ಪತ್ರಕರ್ತನಿಗೆ ಪ್ರವೇಶ ಇಲ್ವಂತೆ! ಇದು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ ಅಶೋಕ ಕಲಘಟಗಿ ಅವರ ರೂಲ್ಸ್.