ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮುಂದಿನ ನಡೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ‌. ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಜೊತೆಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಬೆಂಗಳೂರಿಗರಿಗೆ ಮತ್ತೊಂದು ಸೀಲ್ ಡೌನ್‌ ಬೇಡವೆಂದಾದಲ್ಲಿ, ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ವಿಯೆಟ್ನಾಂನಲ್ಲಿ ಶಿವಲಿಂಗ ಪತ್ತೆ

9ನೇ ಶತಮಾನದ ಶಿವಲಿಂಗಗಳು ವಿಯೆಟ್ನಾಂನಲ್ಲಿ ಪತ್ತೆಯಾಗಿದ್ದು ಈ ಬಗ್ಗೆ ಭಾರತ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾಹಿತಿ ನೀಡಿದ್ದಾರೆ.

ಜಿಪಂ, ತಾಪಂ ಸೇರಿ ರಾಜ್ಯದಲ್ಲಿ ಎಲ್ಲ ಚುನಾವಣೆ ಮುಂದೂಡಿಕೆ

ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು ರಾಜ್ಯ ಸರ್ಕಾರ ಸೋಮವಾರ ನಡೆದ ಸಂಪುಟ ಸಭೆಯಲ್ಲಿ 14 ದಿನಗಳ ಕಾಲ ಜನತಾ ಕರ್ಪ್ಯೂಗೆ ನಿರ್ಧರಿಸಿದೆ.

ದೆಹಲಿಗೆ ಆಮ್ಲಜನಕ ಕಳುಹಿಸಲು ಸಿದ್ಧತೆ ನೆಡಸಿದ ಕೇರಳ

ರಾಷ್ಟ್ರ ರಾಜಧಾನಿಯಲ್ಲಿ ವೈದ್ಯಕೀಯ ಆಮ್ಲಜನಕದ ದಾಸ್ತಾನು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳವು ದೆಹಲಿಗೆ ಸಹಾಯ ಹಸ್ತ ಚಾಚಿದೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಮಲಯಾಳಿ ಸಂಘಟನೆಗಳ ಮನವಿಗಳಿಗೆ ಸ್ಪಂದಿಸಿ ನೆರವು ನೀಡಲು ಕೇರಳ ಸರ್ಕಾರ ಸಿದ್ಧತೆ ನಡೆಸಿದೆ.

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.