ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮುಂದಿನ ನಡೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ‌. ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಜೊತೆಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಬೆಂಗಳೂರಿಗರಿಗೆ ಮತ್ತೊಂದು ಸೀಲ್ ಡೌನ್‌ ಬೇಡವೆಂದಾದಲ್ಲಿ, ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಜೈಲಿನ ಸಿಬ್ಬಂದಿಗೂ ಅಂಟಿಕೊಂಡ ಕೊರೊನಾ!

ನವದೆಹಲಿ: ಇಲ್ಲಿಯ ರೋಹಿಣಿ ಜೈಲಿನ ಕೈದಿಯಲ್ಲಿ ಮತ್ತೆ ಕೊರೊನಾ ಸೋಂಕು ಕಂಡು ಬಂದಿದೆ. ಒಬ್ಬ ವ್ಯಕ್ತಿಯಲ್ಲಿ…

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.

ಬೈಕ್ ಡಿಕ್ಕಿ: ಪಾದಚಾರಿ ಸಾವು

ಹಿಂದಿನಿಂದ ಬಂದ ಬೈಕ್ ಹರಿದು ವಾಯುವಿಹಾರಿ ಸ್ಥಳದಲ್ಲೇ ಸಾವಿನಪ್ಪಿದ ಘಟನೆ ತಾಲೂಕಿನ ರಾಮಗೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ಬೆಳಗಿನ ಸಮಯದಲ್ಲ್ಲಿ ವಾಯುವ ವಿಹಾರಕ್ಕೆ ತೆರಳಿದ್ದ ಹನಮಂತಪ್ಪ ಕಾಳೆ(52) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.