ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮುಂದಿನ ನಡೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ‌. ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಜೊತೆಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಬೆಂಗಳೂರಿಗರಿಗೆ ಮತ್ತೊಂದು ಸೀಲ್ ಡೌನ್‌ ಬೇಡವೆಂದಾದಲ್ಲಿ, ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಸಿಸಿ ರಸ್ತೆ ಕಾಮಗಾರಿಗಳಿಗೆ ಶಾಸಕ ರಾಮಣ್ಣ ಭೂಮಿ ಪೂಜೆ

ತಾಲೂಕಿನ ಸೇವಾ ನಗರ (ಕೆರಳ್ಳಿತಾಂಡೆ), ತಾರಿಕೊಪ್ಪ, ಬನ್ನಿಕೊಪ್ಪ ಗ್ರಾಮಗಳಲ್ಲಿ ಶಾಸಕ ರಾಮಣ್ಣ ಲಮಾಣಿ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಎಸಿಬಿ ಬಲೆಗೆ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಎಚ್.ವೈ.ರುದ್ರಾಕ್ಷಿ ಹಾಗೂ ಅವರ ವಾಹನ ಚಾಲಕ ಫಕ್ಕೀರಪ್ಪ ಪೂಜಾರ, ಜ್ಯೂಸ್ ಸೆಂಟರ್ ಮಾಲಿಕ ಪ್ರತೀಕ್ ಬೇವಿನಕಟ್ಟಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಜೇಂದ್ರಗಡದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯೋದಂತೆ ಸರ್ಕಾರ ಬಿಲ್ ಕಟ್ಟಬೇಕಂತೆ!! ಇದು ಜನಪ್ರತಿನಿಧಿಗಳ ಕೊರೊನಾ ಕಥೆ!!

ಬೆಂಗಳೂರು : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಕಷ್ಟಪಡುತ್ತಿವೆ. ಇದರ ಮಧ್ಯೆಯೇ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರ ಹೊರೆಯೂ ಸರ್ಕಾರದ ಮೇಲೆ ಬಿದ್ದಿದೆ.