ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಆದ್ದರಿಂದ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದು ಮುಂದಿನ ನಡೆ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ‌. ಬೆಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಜೊತೆಗೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗಿವೆ. ಬೆಂಗಳೂರಿಗರಿಗೆ ಮತ್ತೊಂದು ಸೀಲ್ ಡೌನ್‌ ಬೇಡವೆಂದಾದಲ್ಲಿ, ಜನ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಸ್ಯಾನಿಟೈಜರ್ ಬಳಸಬೇಕು ಎಂದು ನಾನು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ಮಹಿಷಾಸುರನ ರೌದ್ರಾವತಾರಕ್ಕೆ ಅದುರಿದ ರಂಗಸ್ಥಳ

ಶ್ರೀದೇವೀ ಮಹಾತ್ಮೆ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರಧಾರಿ ರಂಗಸ್ಥಳದ ಕಂಬಕ್ಕೆ ತಲೆ ಬಡಿದುಕೊಂಡಿದ್ದು, ಕಂಬ ಅದುರಿದ ಕಾರಣ ಸ್ವಲ್ಪ ಕಾಲ ಆತಂಕದ ಸ್ಥಿತಿ ಎದುರಾಯಿತು.

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…