ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಬಳಿ ನಡೆದಿದೆ. ನಾಗರೆಡ್ಡಿ ಮೀಯ್ಯಾಪು (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಮಿಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆಯಲು ಮಗನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದರು, ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಬ್ಬೂರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

You May Also Like

ದುಗೂಡದ ಮದ್ಯೆಯೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು..!: ಪರೀಕ್ಷೆ ಮುಗಿಸಿದ ಸಿದ್ದಪ್ಪ ಮನೆಗೆ ಮರಳಲೇ ಇಲ್ಲ..!

ಮುಂಡರಗಿ: ಗೆಳೆಯರಿಗೆ ಅಚ್ಚುಮೆಚ್ಚಾಗಿದ್ದಾತ. ನಿನ್ನೆಯಷ್ಟೆ ಭವಿಷ್ಯದ ನಿರ್ಣಾಯಕ ಘಟ್ಟದ ಮೊದಲ ಪರೀಕ್ಷೆ ಮುಗಿಸಿದ್ದ. ಸಹಪಾಠಿಗಳೊಂದಿಗೆ ಕೂಡಿ…

ಜಕ್ಕಲಿಯಲ್ಲಿ ಹೀಗೊಂದು ವಿಶಿಷ್ಟ ಹೋಳಿ ಹುಣ್ಣಿಮೆ ಆಚರಣೆ

ವಸಂತ ಋತುವಿನ ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣುಮೆ ದಿನ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ನಮ್ಮ ಹಿಂದೂ ಧರ್ಮದ ಪ್ರಕಾರ ಹೋಳಿ ಒಂದು ಮಹತ್ವಪೂರ್ಣ ಮಹಾಪರ್ವ ಎಂದು ಭಾವಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಈ ಹಬ್ಬವನ್ನು ಎರಡು ದಿನಗಳ ಕಾಲ ಆಚರಿಸಲಾಗುತ್ತದೆ. ಮಾ.29 ಸೋಮವಾರ ಹೋಳಿ ಹಬ್ಬವನ್ನು ಹಾಗೂ ಕಾಮ ದಹನವನ್ನು ಮಾ.28 ಆಚರಿಸಲಾಗುತ್ತದೆ.

ಸ್ವಪ್ನ ಸುಂದರಿ ಸಾಗಿಸಿದ್ದು 30 ಅಲ್ಲ, 180 ಕೆಜಿ ಚಿನ್ನವಂತೆ!

ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು