ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಬಳಿ ನಡೆದಿದೆ. ನಾಗರೆಡ್ಡಿ ಮೀಯ್ಯಾಪು (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಮಿಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆಯಲು ಮಗನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದರು, ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಬ್ಬೂರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You May Also Like
ಎಲ್ಲರಿಗೂ ಕೊರೋನಾ ವಿಮೆ ಒದಗಿಸಿ: ಎಚ್.ಕೆ. ಪಾಟೀಲ್ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ದಿನೆದಿನೇ ಸೋಂಕಿನ ಹಬ್ಬುವಿಕೆ ಹೆಚ್ಚುತ್ತಿದೆ. 40 ಸಾವಿರ ಪ್ರಕರಣಗಳ ಟೆಸ್ಟ್ ಫಲಿತಾಂಶ ಬಾಕಿಯಿದೆ.…
- ಉತ್ತರಪ್ರಭ
- July 4, 2020
ಪೋಸ್ಟ್ ಆಫೀಸ್ ಬ್ಯಾಂಕಿಂಗ್ ನಲ್ಲಿ : 500 ರೂ, ಬ್ಯಾಲೆನ್ಸ್ ಕಡ್ಡಾಯ!
ಇನ್ಮುಂದೆ ನಿಮ್ಮ ಪೋಸ್ಟ್ ಆಫೀಸ್ ಬ್ಯಾಂಕಿಂಗ್ ಖಾತೆಯಲ್ಲಿ 500 ರೂಪಾಯಿ ಉಳಿತಾಯ ಕಡ್ಡಾಯವಾಗಿದೆ. ಒಂದು ವೇಳೆ ಅಷ್ಟು ಹಣ ಇಲ್ಲದಿದ್ರೆ ದಂಡ ಕಟ್ಟಬೇಕಾಗಿದೆ.
- ಉತ್ತರಪ್ರಭ
- December 12, 2020
ಸಂತ್ರಸ್ತರಿಗೆ ನ್ಯಾಯ ದೊರಕುವುದೇ…?
ನೌಶಾದ್ ಜನ್ನತ್ತ ಮೂಲತಃ ಕೊಡಗಿನವರು. ನೆರೆ ಸಂದರ್ಭದಿಂದ ಈವರೆಗೆ ಕೊಡುಗಿನ ನೋವಿಗೆ ತಮ್ಮ ತಂಡದೊಂದಿದೆ ಧ್ವನಿಯಾಗುತ್ತಿದ್ದಾರೆ. ನೌಶಾದ್ ಬರೆದ ಸಂತ್ರಸ್ತರಿಗೆ ನ್ಯಾಯ ದೊರಕುವುದೇ..? ಎನ್ನುವ ಲೇಖನ ನಿಮ್ಮ ಉತ್ತರಪ್ರಭದ, ಉತ್ತರ ವಿಶೇಷದಲ್ಲಿ….
- ಉತ್ತರಪ್ರಭ
- May 27, 2020
ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ
ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…
- ಉತ್ತರಪ್ರಭ
- July 27, 2022