ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಮಿಯ್ಯಾಪುರ ಗ್ರಾಮದ ಬಳಿ ನಡೆದಿದೆ. ನಾಗರೆಡ್ಡಿ ಮೀಯ್ಯಾಪು (52) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಮಿಯ್ಯಾಪುರ ಗ್ರಾಮದಿಂದ ಗಬ್ಬೂರಿಗೆ ಎಸ್.ಎಸ್. ಎಲ್.ಸಿ ಪರೀಕ್ಷೆ ಬರೆಯಲು ಮಗನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದರು, ಈ ವೇಳೆ ಹಸು ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ತಂದೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ. ಗಬ್ಬೂರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
You May Also Like
ಶ್ರೀಲಂಕಾ ಬ್ಯಾಟ್ಸಮನ್ ಮೆಂಡಿಸ್ ಅರೆಸ್ಟ್!
ಕೊಲಂಬೊ : ಶ್ರೀಲಂಕಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕುಸಲ್ ಮೆಂಡಿಸ್ ಅವರನ್ನು ಶ್ರೀಲಂಕಾ…
- ಉತ್ತರಪ್ರಭ
- July 5, 2020
ಇಂದು 69 ಕೊರೋನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
ಇಂದು ರಾಜ್ಯಲ್ಲಿ ಒಟ್ಟು 69 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.
- ಉತ್ತರಪ್ರಭ
- May 25, 2020
ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!
ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!
- ಉತ್ತರಪ್ರಭ
- May 2, 2020
ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!
ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.
- ಉತ್ತರಪ್ರಭ
- June 2, 2020