ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು ನಗರದ ಖಾಸಗಿ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡ್ಯಾನಿಯಲ್ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ, ಹೋರಾಟ, ಪರಿಸರ ಕಾಳಜಿಯಂತಹ ಕಾರ್ಯಕ್ರಮ ಮೂಲಕ ಗಮನ ಸೆಳೆದಿದ್ದಾರೆ. ನ್ಯೂಟನ್ ಅವರು 3000 ಸಾವಿರ ಗಿಂತ ಅಧಿಕ ಅತ್ಯಂತ ವಿಷಕಾರಿ ಹಾವುಗಳನ್ನು ಅಪಾಯಕಾರಿ ಸ್ಥಳಗಳಲ್ಲಿಯೂ ಹಿಡಿದು ಅವುಗಳನ್ನು ರಕ್ಷಿಸಿದ್ದಾರೆ.

ನಗರದಲ್ಲಿ ಯಾರೇ ಅವರಿಗೆ ಪೋನು ಮಾಡಿದರೆ ಸಾಕು ತಕ್ಷಣ ಸ್ಥಳಕ್ಕೆ ಹೋಗಿ ಹಾವು ಹಿಡಿದು ಉಚಿತ ಸೇವೆ ಮುಖಾಂತರ ಎಲ್ಲರಿಗೂ ಪರಿಚಿತವಾಗಿದ್ದರು, ಡ್ಯಾನಿಯಲ್ ಯವರಿಗೆ ಹಾವು ಕಚ್ಚಿದ ಸುದ್ದಿಕೇಳಿ ಜನರಿಗೆ ಗಾಬರಿ ಯಾಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಅವರಿಗೆ ಬೇಗ ಗುಣಮುಖವಾಗಲಿ, ಚೇತರಿಕೆ ಕಾಣಲಿ ಎಂಬ ಹಾರೈಕೆಗಳು ವೈರಲ್ ಆಗಿವೆ.

Leave a Reply

Your email address will not be published. Required fields are marked *

You May Also Like

ಕರ್ನಾಟಕದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಹಾವಳಿ..!

ರಾಜ್ಯದಲ್ಲಿ ಒಂದೇ ದಿನದಲ್ಲಿ 760 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 331 ಸೋಂಕಿತರು ಗುಣಮುಖರಾಗಿದ್ದು, ಆರು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಮದ್ಯ ಮಾರಾಟ ನಿಷೇಧಕ್ಕೆ ಗೋರ್ ಸೇನಾ ಒತ್ತಾಯ

ಮದ್ಯೆ ಮಾರಾಟ ಸಂಪೂರ್ಣವಾಗಿ ನಿಶೇಧಿಸುವಂತೆ ಒತ್ತಾಯಿಸಿ ಗೋರ್ ಸೇನಾ ಸಂಘಟನೆಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ನಗರ ಸಭೆ ಚುನಾವಣೆ: 22 ಮತ್ತು 23 ನೇ ವಾರ್ಡನಲ್ಲಿ ಕಾಂಗ್ರೇಸ್ ಗೆ ಜಯ

ಗದಗ ಬೇಟಗೇರಿ:ನಗರ ಸಭೆ 22 ಮತ್ತು 23  ನೇ ವಾರ್ಡನ ಮತ  ಎಣಿಕೆ ಮುಕ್ತಾಯ ,…

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…