ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು ನಗರದ ಖಾಸಗಿ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡ್ಯಾನಿಯಲ್ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ, ಹೋರಾಟ, ಪರಿಸರ ಕಾಳಜಿಯಂತಹ ಕಾರ್ಯಕ್ರಮ ಮೂಲಕ ಗಮನ ಸೆಳೆದಿದ್ದಾರೆ. ನ್ಯೂಟನ್ ಅವರು 3000 ಸಾವಿರ ಗಿಂತ ಅಧಿಕ ಅತ್ಯಂತ ವಿಷಕಾರಿ ಹಾವುಗಳನ್ನು ಅಪಾಯಕಾರಿ ಸ್ಥಳಗಳಲ್ಲಿಯೂ ಹಿಡಿದು ಅವುಗಳನ್ನು ರಕ್ಷಿಸಿದ್ದಾರೆ.

ನಗರದಲ್ಲಿ ಯಾರೇ ಅವರಿಗೆ ಪೋನು ಮಾಡಿದರೆ ಸಾಕು ತಕ್ಷಣ ಸ್ಥಳಕ್ಕೆ ಹೋಗಿ ಹಾವು ಹಿಡಿದು ಉಚಿತ ಸೇವೆ ಮುಖಾಂತರ ಎಲ್ಲರಿಗೂ ಪರಿಚಿತವಾಗಿದ್ದರು, ಡ್ಯಾನಿಯಲ್ ಯವರಿಗೆ ಹಾವು ಕಚ್ಚಿದ ಸುದ್ದಿಕೇಳಿ ಜನರಿಗೆ ಗಾಬರಿ ಯಾಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಅವರಿಗೆ ಬೇಗ ಗುಣಮುಖವಾಗಲಿ, ಚೇತರಿಕೆ ಕಾಣಲಿ ಎಂಬ ಹಾರೈಕೆಗಳು ವೈರಲ್ ಆಗಿವೆ.

Leave a Reply

Your email address will not be published. Required fields are marked *

You May Also Like

ಕೆ. ಎಚ್. ಪಾಟೀಲ ಫುಟಬಾಲ್ ಲೀಗ್-2022 ಉದ್ಘಾಟನೆ

ಉತ್ತರಪ್ರಭ ಸುದ್ದಿ ಗದಗ: ಕರ್ನಾಟಕ ಸ್ಫೋರ್ಟ್ಸ್ ಆ್ಯಂಡ್ ಎಜ್ಯುಕೇಶನ್ ಅಕ್ಯಾಡೆಮಿ ಗದಗ ಇವರ ವತಿಯಿಂದ ಕೆ.…

ಮನೆ ಬಾಗಿಲಿಗೆ ಬರಲಿದೆ ಅಯ್ಯಪ್ಪಸ್ವಾಮಿ ಪ್ರಸಾದ

450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಈ ಬಗ್ಗೆ ಒಪ್ಪಂದ ಮಾಡಿಕೊಂಡಿದೆ.

ಪತ್ರಕರ್ತ ಅಬ್ದುಲ್ ಅಜೀಜ್ ಗೆ ವಿಶೇಷ ಪ್ರಶಸ್ತಿ

ವರದಿ: ವಿಠಲ ಕೆಳೂತ್ ಮಸ್ಕಿ: ಪಟ್ಟಣದ ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್ ಅವರು ಕರ್ನಾಟಕ ಕಾರ್ಯನಿರತ…

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.