ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು ನಗರದ ಖಾಸಗಿ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡ್ಯಾನಿಯಲ್ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ, ಹೋರಾಟ, ಪರಿಸರ ಕಾಳಜಿಯಂತಹ ಕಾರ್ಯಕ್ರಮ ಮೂಲಕ ಗಮನ ಸೆಳೆದಿದ್ದಾರೆ. ನ್ಯೂಟನ್ ಅವರು 3000 ಸಾವಿರ ಗಿಂತ ಅಧಿಕ ಅತ್ಯಂತ ವಿಷಕಾರಿ ಹಾವುಗಳನ್ನು ಅಪಾಯಕಾರಿ ಸ್ಥಳಗಳಲ್ಲಿಯೂ ಹಿಡಿದು ಅವುಗಳನ್ನು ರಕ್ಷಿಸಿದ್ದಾರೆ.

ನಗರದಲ್ಲಿ ಯಾರೇ ಅವರಿಗೆ ಪೋನು ಮಾಡಿದರೆ ಸಾಕು ತಕ್ಷಣ ಸ್ಥಳಕ್ಕೆ ಹೋಗಿ ಹಾವು ಹಿಡಿದು ಉಚಿತ ಸೇವೆ ಮುಖಾಂತರ ಎಲ್ಲರಿಗೂ ಪರಿಚಿತವಾಗಿದ್ದರು, ಡ್ಯಾನಿಯಲ್ ಯವರಿಗೆ ಹಾವು ಕಚ್ಚಿದ ಸುದ್ದಿಕೇಳಿ ಜನರಿಗೆ ಗಾಬರಿ ಯಾಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಅವರಿಗೆ ಬೇಗ ಗುಣಮುಖವಾಗಲಿ, ಚೇತರಿಕೆ ಕಾಣಲಿ ಎಂಬ ಹಾರೈಕೆಗಳು ವೈರಲ್ ಆಗಿವೆ.

Leave a Reply

Your email address will not be published. Required fields are marked *

You May Also Like

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ಅಪ್ಪಾ.. ಅಪ್ಪಾ ಬೇಗ ಬಾ ಅಪ್ಪಾ ಎಂದ ಕಂದನನ್ನು ಮೊಬೈಲ್ ನಲ್ಲಿಯೇ ನೋಡಿ ಖುಷಿಪಟ್ಟ ವೈದ್ಯ

ಮಕ್ಕಳು ಅಪ್ಪನನ್ನು ನೋಡುತ್ತಲೇ ಅಪ್ಪಾ ಬೇಗ ಬಾ ಅಪ್ಪಾ ಎಂದು ಮಗು ಕೇಳಿಕೊಂಡಿದೆ. ನಿಜಕ್ಕೂ ವೈದ್ಯಕೀಯ ಸಿಬ್ಬಂಧಿಗಳ ಕಾರ್ಯ ಹಾಗೂ ತ್ಯಾಗ ಮಾತ್ರ ಪ್ರಶಂಸನೀಯ.

ಐಪಿಎಲ್ ಬೆಟ್ಟಿಂಗ್: ಗದಗನಲ್ಲಿ ಏಳು ಜನರ ಬಂಧನ

ಐಪಿಎಲ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಪೊಲೀಸರು 7 ಜನರನ್ನು ಬಂಧಿಸಿದ ಘಟನೆ ಗದಗ ನಗರದಲ್ಲಿ ನಡೆದಿದೆ.