ಬಾಗಲಕೋಟೆ: ನಗರದ ಉರಗ ಪ್ರೇಮಿ ಹಾಗೂ ಹಾವು ರಕ್ಷಕ ಡ್ಯಾನಿಯಲ್ ನ್ಯೂಟನ್ ನಿಗೆ ಹಾವು ಕಚ್ಚಿದ್ದು ನಗರದ ಖಾಸಗಿ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡ್ಯಾನಿಯಲ್ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ, ಹೋರಾಟ, ಪರಿಸರ ಕಾಳಜಿಯಂತಹ ಕಾರ್ಯಕ್ರಮ ಮೂಲಕ ಗಮನ ಸೆಳೆದಿದ್ದಾರೆ. ನ್ಯೂಟನ್ ಅವರು 3000 ಸಾವಿರ ಗಿಂತ ಅಧಿಕ ಅತ್ಯಂತ ವಿಷಕಾರಿ ಹಾವುಗಳನ್ನು ಅಪಾಯಕಾರಿ ಸ್ಥಳಗಳಲ್ಲಿಯೂ ಹಿಡಿದು ಅವುಗಳನ್ನು ರಕ್ಷಿಸಿದ್ದಾರೆ.

ನಗರದಲ್ಲಿ ಯಾರೇ ಅವರಿಗೆ ಪೋನು ಮಾಡಿದರೆ ಸಾಕು ತಕ್ಷಣ ಸ್ಥಳಕ್ಕೆ ಹೋಗಿ ಹಾವು ಹಿಡಿದು ಉಚಿತ ಸೇವೆ ಮುಖಾಂತರ ಎಲ್ಲರಿಗೂ ಪರಿಚಿತವಾಗಿದ್ದರು, ಡ್ಯಾನಿಯಲ್ ಯವರಿಗೆ ಹಾವು ಕಚ್ಚಿದ ಸುದ್ದಿಕೇಳಿ ಜನರಿಗೆ ಗಾಬರಿ ಯಾಗಿದ್ದು, ಸಾಮಾಜಿಕ ಜಾಲ ತಾಣಗಳಲ್ಲಿ ಅವರಿಗೆ ಬೇಗ ಗುಣಮುಖವಾಗಲಿ, ಚೇತರಿಕೆ ಕಾಣಲಿ ಎಂಬ ಹಾರೈಕೆಗಳು ವೈರಲ್ ಆಗಿವೆ.

Leave a Reply

Your email address will not be published. Required fields are marked *

You May Also Like

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಸಾರಿಗೆ ನೌಕರರ ಹೊಟ್ಟೆಯ ಮೇಲೆ ಬರೆ ಎಳೆಯಲು ಮುಂದಾದ ಸಂಸ್ಥೆ!

ಹುಬ್ಬಳ್ಳಿ : ಕೊರೊನಾ ಮಹಾಮಾರಿಗೆ ಇಡೀ ದೇಶವೇ ನಲುಗುತ್ತಿದೆ. ಪ್ರತಿಯೊಂದು ಕ್ಷೇತ್ರಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿವೆ.…

ತಮಿಳುನಾಡಿನಲ್ಲಿ ಕೊರೋನಾ ತಾಂಡವ: ಒಂದೇ ದಿನಕ್ಕೆ 161 ಪಾಸಿಟಿವ್

ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.