ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸಚಿವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವತ್ತು ನಾಳೆ ಕೋವಿಡ್ 19 ವಿಚಾರವಾಗಿ ಸರಣಿ ಸಭೆ ನಡೆಸಲಿದ್ದೇವೆ. ನಾಳೆ ಸರ್ವಪಕ್ಷಗಳ ಹಾಗೂ ಬೆಂಗಳೂರು ಶಾಸಕರ ಅಭಿಪ್ರಾಯ ಪಡೆಯೊಣ. ಕೋವಿಡ್ 19 ವಿಚಾರವಾಗಿ ತಜ್ಞರಿಂದ ಅಂತಿಮ ವರದಿ ಕೂಡ ಬರಬೇಕಿದೆ. ಹೀಗಾಗಿ ಈಗಲೇ ಲಾಕ್ ಡೌನ್ ಮಾಡುವ ನಿರ್ಧಾರ ಮಾಡಲು ಸಾಧ್ಯವಿಲ್ಲ. ಎಸ್.ಎಸ್ ಎಲ್.ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಲಾಕ್ ಡೌನ್ ವದಂತಿಗಳಿಂದ ವಿದ್ಯಾರ್ಥಿಗಳಲ್ಲಿ, ಪಾಲಕರಲ್ಲ ಆತಂಕ ಸೃಷ್ಟಿಯಾಗುತ್ತೆ ಎಂದು ಸಚಿವರಿಗೆ ಸಿಎಂ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.

ನದಿ ಹಿನ್ನಿರಿನಿಂದ ನುಸುಳುತ್ತಿದ್ದಾರೆ ಜನ

ಗಡಿಯಿಂದ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆ ಕಬಿನಿ ಹಿನ್ನೀರಿನ ಮೂಲಕ ಕೇರಳದಿಂದ ಜನರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಕೇರಳಾಗೆ ಕೂಲಿಗಾಗಿ ತೆರಳಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಕೇರಳದಿಂದ ಕರ್ನಾಟಕ ಬರುತ್ತಿದ್ದಾರೆ.

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.