ಗದಗ: ಜಿಲ್ಲೆಯಲ್ಲಿಂದು ಮತ್ತೆ 10 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಇಂದು ಮೂವರು ಬಿಡುಗಡೆ ಹೊಂದಿದ್ದು, ಈವರೆಗೆ  45 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿವೆ. ಇದರಲ್ಲಿ  57 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 2 ಕೇಸ್ ಗಳು ಮೃತ ಪಟ್ಟಿವೆ.

P-10146(16), P-10147(58), P-10148(30), P-10149(66), P-101590(34), P-10151(44), P-10152(31), P-10153(09), P-10154(03), P-10155(37) ಸೋಂಕಿತರ ಬಗ್ಗೆ ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೆಎಎಸ್ ಅಧಿಕಾರಿ ಸುಧಾ ಅವರ ಮನೆಯಲ್ಲಿ ಸಿಕ್ಕ ಚಿನ್ನಾಭರಣ ಎಷ್ಟು ಗೊತ್ತಾ?

ಬೆಂಗಳೂರು : ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ್ದು, ಬರೋಬ್ಬರಿ 3.7 ಕೆಜಿ ಚಿನ್ನ ಹಾಗೂ 10.5 ಕೆಜಿ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

17 ಜನ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ ಅಧಿಕಾರಿಗಳು!

ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ನಟಿ ಜಸ್ಲೀನ್ ಅವತಾರಕ್ಕೆ ನೆಟ್ಟಿಗರು ಶಾಕ್!

ಸೆಲೆಬ್ರಟಿಗಳಿಗೆ ಅದೆಂತೆಂಥಾ ಹುಚ್ಚಿರುತ್ತೆ ಅಂತ ಊಹಿಸೋಕು ಆಗಲ್ಲ. ಪ್ರಚಾರಕ್ಕಾಗಿ ಎಂತೆಂಥ ಚಿತ್ರವಿಚಿತ್ರ ಅವತಾರ ತಾಳುತ್ತಾರೆ ಅಂತ ಕಲ್ಪನೆಗೂ ಅಸಾಧ್ಯ. ಇಂತಹ ಪ್ರಚಾರದ ಗೀಳಿಗೆ ಬಿದ್ದ ನಟಿಯೊಬ್ಬರು ಇದೀಗ ನೆಟ್ಟಿಗರಿಗೆ ಶಾಕ್ ಕೊಟ್ಟಿದ್ದಾರೆ.

ರಾಯಣ್ಣ ಮೂರ್ತಿಗೆ ಅವಮಾನ: ರಾಯಣ್ಣ ಯುವಶಕ್ತಿ ವೇದಿಕೆ ಖಂಡನೆ

ಬೆಳಗಾವಿ ಜಿಲ್ಲೆ ಪೀರಣವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ಸಂಗೋಳ್ಳಿ ರಾಯಣ್ಣ ಯುವಶಕ್ತಿ ವೇದಿಕೆ ಲಕ್ಷ್ಮೇಶ್ವರ ತಾಲೂಕ ಘಟಕದ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.