ಬೆಂಗಳೂರು: ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 519. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6670 ಕೇಸ್ ಗಳು. ರಾಜ್ಯದಲ್ಲಿ 3716 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 06 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 81 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-113

ಕಲಬುರಗಿ-35

ರಾಮನಗರ-33

ದಕ್ಷಿಣ ಕನ್ನಡ-29

ಬಳ್ಳಾರಿ-26

ಧಾರವಾಡ-26

ಮೈಸೂರು-22

ಬಾಗಲಕೋಟೆ-18

ಕೊಡಗು-18

ಉಡುಪಿ-14

ಹಾಸನ-12

ಬೆಂಗಳೂರು ಗ್ರಾಮಾಂತರ-12

ಉತ್ತರ ಕನ್ನಡ-11

ವಿಜಯಪುರ-10

ಗದಗ-10

ಹಾವೇರಿ-10

ಮಂಡ್ಯ-09

ಬೀದರ್-08

ದಾವಣಗೆರೆ-07

ಬೆಳಗಾವಿ-04

ಶಿವಮೊಗ್ಗ-04

ಕೋಲಾರ-04

ಯಾದಗಿರಿ-02

ಚಿಕ್ಕಬಳ್ಳಾಪುರ-02

ತುಮಕೂರ-01

ಚಿಕ್ಕಮಗಳೂರು-01

ಚಾಮರಾಜನಗರ-01

Leave a Reply

Your email address will not be published. Required fields are marked *

You May Also Like

ಸಂವಿಧಾನದ ಸಮಗ್ರತೆ ಎತ್ತಿ ಹಿಡಿಯೋಣ: ಶಾಸಕ ಆರ್.‌ಬಸನಗೌಡ ತುರವಿಹಾಳ

ವರದಿ:ವಿಠ್ಠಲ ಕೇಳುತ್ ಮಸ್ಕಿ: ಜಾತ್ಯತೀತ, ಸಮಾನತೆಯ ಸಮಾಜ ನಿರ್ಮಾಣ ಗಣರಾಜ್ಯದ ಆಶಯವಾಗಿದ್ದು, ಇದನ್ನು ಸಕಾರಗೊಳಿಸುವ ಜವಬ್ದಾರಿ…

ಸ್ಕೈಪ್ ಮೂಲಕ ಅಂತಿಮ ಕ್ರಿಯೇ: ಮನ ಮಿಡಿಯುವ ಘಟನೆ ವಿವರಿಸಿದ ಶಿಕ್ಷಣ ಸಚಿವ

ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ತಂದ ಸಂಕಷ್ಟದ ಎರಡು ಮನಮಿಸಿಯುವ ಘಟನೆಗಳನ್ನು ಹೇಳಿದ್ದಾರೆ.

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.

ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 2228 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು‌ ಸೋಂಕಿತರ ಸಂಖ್ಯೆ 31105…