ಬೆಂಗಳೂರು: ರಾಜ್ಯದಲ್ಲಿಂದು 442 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 10,560 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 519. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6670 ಕೇಸ್ ಗಳು. ರಾಜ್ಯದಲ್ಲಿ 3716 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 06 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 81 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-113

ಕಲಬುರಗಿ-35

ರಾಮನಗರ-33

ದಕ್ಷಿಣ ಕನ್ನಡ-29

ಬಳ್ಳಾರಿ-26

ಧಾರವಾಡ-26

ಮೈಸೂರು-22

ಬಾಗಲಕೋಟೆ-18

ಕೊಡಗು-18

ಉಡುಪಿ-14

ಹಾಸನ-12

ಬೆಂಗಳೂರು ಗ್ರಾಮಾಂತರ-12

ಉತ್ತರ ಕನ್ನಡ-11

ವಿಜಯಪುರ-10

ಗದಗ-10

ಹಾವೇರಿ-10

ಮಂಡ್ಯ-09

ಬೀದರ್-08

ದಾವಣಗೆರೆ-07

ಬೆಳಗಾವಿ-04

ಶಿವಮೊಗ್ಗ-04

ಕೋಲಾರ-04

ಯಾದಗಿರಿ-02

ಚಿಕ್ಕಬಳ್ಳಾಪುರ-02

ತುಮಕೂರ-01

ಚಿಕ್ಕಮಗಳೂರು-01

ಚಾಮರಾಜನಗರ-01

Leave a Reply

Your email address will not be published. Required fields are marked *

You May Also Like

ಪಟ್ಟಣ ಪಂಚಾಯತಿ ಆದೇಶಕ್ಕೂ ಕಿಮ್ಮತ್ತು ನೀಡದ ಹೆಸ್ಕಾಂ…!

ಶಿರಹಟ್ಟಿ ಪಟ್ಟಣದಲ್ಲಿನ 7 ಕಟ್ಟಿಗೆ ಅಡ್ಡೆಗಳದ್ದು ಒಂದೊಂದು ಕಹಾನಿ ಇದೆ. ಆದರೆ ಈ ಕಥೆಯಲ್ಲಿ ಹೆಸ್ಕಾಂ ಇಲಾಖೆ ಪ್ರಮುಖ ಪಾತ್ರ ವಹಿಸುತ್ತಿದೆ.

ಮಾವಿನ ಮಹಿಮೆ ಗೊತ್ತಾ ನಿಮಗೆ? ಹಣ್ಣುಗಳ ರಾಜನನ್ನು ತಿನ್ನಿ ಆರೋಗ್ಯವಾಗಿರಿ!!

ಇದು ಬೇಸಿಗೆ ಸಮಯ. ಕೊರೊನಾ ಕೂಡ ಈ ಸಮಯದಲ್ಲಿಯೇ ದೇಶವನ್ನು ಕಾಡುತ್ತಿದೆ. ಹೊರಗೆ ಬಿಸಿಲು, ಸೆಖೆ, ಉರಿ. ಆದರೆ ಬೇಸಿಗೆ ಸಮಯದಲ್ಲಿ ಖುಷಿಯ ವಿಚಾರ ಹಣ್ಣುಗಳ ರಾಜ ಮಾವಿನ ಹಣ್ಣು ಬೆಳೆಯ ಸಮಯ. ಮಾವಿನ ಹಣ್ಣು ಮಾರುಕಟ್ಟೆ ಪ್ರವೇಶಿಸಿದೆ.

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…