ಕೊಪ್ಪಳ: ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಈವರೆಗೆ 20 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಇದರಲ್ಲಿ 59 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ 1 ಕೇಸ್ ಮೃತ ಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲಿಟಿನ್ ತಿಳಿಸಿದೆ.
You May Also Like
ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ
ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.
- ಉತ್ತರಪ್ರಭ
- February 10, 2021