ಬೆಂಗಳೂರು: ರಾಜ್ಯದಲ್ಲಿಂದು 445 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,005 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 246. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 6916 ಕೇಸ್ ಗಳು. ರಾಜ್ಯದಲ್ಲಿ 3905 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 10 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 180 ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಸೋಂಕಿತರಲ್ಲಿ 65 ಕೇಸ್ ಗಳಿಗೆ ಅಂತರಾಜ್ಯ ಪ್ರವಾಸದ ಹಿನ್ನೆಲೆ ಇದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-144

ಬಳ್ಳಾರಿ-47

ಕಲಬುರಗಿ-42

ಕೊಪ್ಪಳ-36

ದಕ್ಷಿಣ ಕನ್ನಡ-33

ಧಾರವಾಡ-30

ರಾಯಚೂರು-14

ಗದಗ-12

ಚಾಮರಾಜನಗರ-11

ಉಡುಪಿ-09

ಯಾದಗಿರಿ-07

ಮಂಡ್ಯ-06

ಉತ್ತರ ಕನ್ನಡ -06

ಬಾಗಲಕೋಟೆ-06

ಶಿವಮೊಗ್ಗ-06

ಕೋಲಾರ-06

ಮೈಸೂರು-05

ಚಿಕ್ಕಮಗಳೂರು-04

ಕೊಡಗು-04

ಹಾಸನ-03

ಬೆಂಗಳೂರು ಗ್ರಾಮಾಂತರ-03

ವಿಜಯಪುರ-02

ತುಮಕೂರು-02

ಹಾವೇರಿ-02

ಬೀದರ್ -01

ಬೆಳಗಾವಿ-01

ದಾವಣಗೆರೆ-01

ರಾಮನಗರ-01

ಚಿತ್ರದುರ್ಗ-01

Leave a Reply

Your email address will not be published. Required fields are marked *

You May Also Like

ಸಿಡಿಲು ಬಡಿದು ಇಬ್ಬರು ಸಾವು

ಉತ್ತರಪ್ರಭಶಿರಹಟ್ಟಿ: ಪಟ್ಟಣದ ಹೊರವಲಯದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ…

ಲಕ್ಷ್ಮೇಶ್ವರ: ಅಗಸ್ತ್ಯ ತೀರ್ಥ ಸ್ಥಳ ಅಭಿವೃದ್ಧಿಗೆ ಒತ್ತಾಯ

ಪಟ್ಟಣದ ಪುರಾತನ ಪುಣ್ಯ ಕ್ಷೇತ್ರವಾದ ಅಗಸ್ತ್ಯ ತೀರ್ಥದಲ್ಲಿ ಸಪ್ತಮುನಿಗಳಲ್ಲಿ ಒಬ್ಬರಾದ ಅಗಸ್ತ್ಯ ಮುನಿಗಳು ತಪಸ್ಸು ಮಾಡಿರುವ ಪವಿತ್ರ ಸ್ಥಳವನ್ನು ಮುಜುರಾಯಿ ಮತ್ತು ಪ್ರಾಚ್ಛವಸ್ತು ಇಲಾಖೆಗೆ ಸೆರಿಸಬೇಕೆಂದು ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಆಲಮಟ್ಟಿ ಡ್ಯಾಂ : c ಕ್ಯುಸೆಕ್ ನೀರು ಹೊರಕ್ಕೆ ಗುಲಾಬಚಂದ ಜಾಧವ

ಆಲಮಟ್ಟಿ: ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೊರ ಹರಿವು ಆರಂಭಗೊಂಡಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ,ರಾಜ್ಯದ…

ಸ್ವಾಮೀಜಿಯನ್ನು ಮನಸೋ ಇಚ್ಛೆ ಥಳಿಸಿದ ಪೊಲೀಸ್ ಪೇದೆ!

ಸ್ವಾಮೀಜಿಯೊಬ್ಬರಿಗೆ ಪೊಲೀಸ್ ಪೇದೆ ಥಳಿಸಿರುವ ಘಟನೆ ಅಫಜಲ್ ಪುರ ತಾಲೂಕಿನ ಅರ್ಜುಣಗಿ ತಾಂಡಾ ಚೆಕ್ ಪೋಸ್ಟ್ ಬಳಿ ನಡೆದಿದೆ.