ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ನಡೆಯಬೇಕಿದ್ದ ಮದುವೆ ಯನ್ನು ಗುಳೇದಗುಡ್ಡ ತಾಲೂಕು ಆಡಳಿತದ ಅಧಿಕಾರಿಗಳು ರದ್ದು ಮಾಡಿಸಿದ್ದಾರೆ,
ಗುಳೇದಗುಡ್ಡ ಪಟ್ಟಣದ ಯುವತಿ ಬಳ್ಳಾರಿ ಜಿಲ್ಲೆಯ ಯುವಕನ ಜೊತೆ ಇಂದು ಮದುವೆ ನಡೆಯಬೇಕಿತ್ತು, ಆದ್ರೆ ಯುವಕನ ತಾಯಿಗೆ ಕೊರೊನಾ ಪಾಸಿಟಿವ್ ಇದೆ ಎನ್ನುವ ಮಾಹಿತಿ ಇದೆ, ಅವರು ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,
ಇತ್ತ ಮದುವೆಯ ಯುವಕ ಹಾಗೂ ಸಂಬಂಧಿಕರು ಸೇರಿ ಬಳ್ಳಾರಿ ಯಿಂದ ಬಸ್ ತೆಗೆದುಕೊಂಡು ಮದುವೆಗೆ ಬಂದಿದ್ದರು ಈ ವಿಷಯ ತಿಳಿದು ರಾತ್ರಿಯೇ ಗುಳೇದಗುಡ್ಡ ತಾಲ್ಲೂಕು ಆಡಳಿತ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮದುವೆಯನ್ನು ರದ್ದು ಮಾಡಿಸಿ ಬಂದವರನ್ನು ವಾಪಸು ಕಳುಹಿಸಿದ್ದಾರೆ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಗಳು ದಿನೇ ದಿನೇ ಹೆಚ್ಚಾಗಿದ್ದು ಇನ್ನೊಂದು ಅವಾಂತರ ತಪ್ಪಿದಂತಾಗಿದೆ, ಬಾಗಲಕೋಟೆ ನಗರದಲ್ಲಿ ಇತ್ತೀಚೆಗೆ ಅಷ್ಟೇ ಮದುವೆಯ ಆರತಕ್ಷತೆ ನಡೆದು ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿವೆ.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಸರಕಾರಿ ಶಾಲೆಗೆ ಬೀಗ ಜಡಿದು ಗ್ರಾಮಸ್ಥರ ಅನಿರ್ಧಿಷ್ಟಾವಧಿ ಧರಣಿ

ಉತ್ತರಪ್ರಭ ಸುದ್ದಿ ಮಸ್ಕಿ: ತಾಲೂಕಿನ ಉಸ್ಕಿಹಾಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಗ್ರಾಮಸ್ತರು ಮತ್ತು ವಿದ್ಯಾರ್ಥಿಗಳು…

ನಾಳೆ ಗದಗನಲ್ಲಿ ವಿದ್ಯುತ್ ವ್ಯತ್ಯಯ

ಗದಗ: ಬೆಟಗೇರಿ ಶಾಖೆಯಲ್ಲಿ ಜುಲೈ 07 ರಂದು 11 ಕೆ.ವ್ಹಿ. ಮಾರ್ಗದ ತುರ್ತು ನಿರ್ವಹಣಾ ಕೆಲಸ…