ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಬಳಿ ನಡೆದಿದೆ.
ಕೊಣ್ಣೂರು ಗ್ರಾಮದ ವೆಂಕಪ್ಪ ಪೂಜಾರ್(65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಲಕ್ಕೆ ಹೋಗಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುವಾಗ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಅಪಘಾತ ಸಂಭವಿಸಿದೆ.
ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌‌.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟಿಸಿಇ ಹ್ಯಾಕಥಾನ್

ಗದಗ: ಇಂದು ಪ್ರತಿಯೊಬ್ಬರ ಜೀವನದಲ್ಲಿ ತಾಂತ್ರಿಕತೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ರಂಗದಲ್ಲಿ ತಾಂತ್ರಿಕತೆ ಅವಶ್ಯವಾಗಿದ್ದು ತಾಂತ್ರಿಕತೆ…

ಪ್ರತ್ಯೇಕ ಕೇಂದ್ರ ಸ್ಥಾನಕ್ಕೆ ಒತ್ತಾಯಿಸಿ ಜಿಗಳೂರು ಗ್ರಾಮಸ್ಥರ ಪ್ರತಿಭಟನೆ

ರೋಣ: ಜಿಗಳೂರ ಗ್ರಾಮಕ್ಕೆ ಪ್ರತ್ಯೇಕ ಕೇಂದ್ರ ಸ್ಥಾನ ನೀಡಲು ಒತ್ತಾಯಿಸಿ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿದರು.…

ಹೀಗೆ ಮುಂದುವರಿದರೆ ಸ್ಯಾಂಡಲ್‍ ವುಡ್ ಗೆ ಉಳಿಗಾಲವಿಲ್ಲ

ಸೋಮವಾರ ಮೈಸೂರಿನ ಚಿತ್ರೀಕರಣದ ಸೆಟ್ ನಲ್ಲಿ ದರ್ಶನ್ ಅಭಿಮಾನಿಗಳು ತಮ್ಮ ಮೇಲೆ ನಡೆಸಿದ ಅಂಧಾದುಂದಿ ವರ್ತನೆಗೆ ಹಿರಿಯ ನಟ ಜಗ್ಗೇಶ್‍ ಬೇಸರ ವ್ಯಕ್ತಪಡಿಸಿದ್ದಾರೆ.

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…