ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರು ಬಳಿ ನಡೆದಿದೆ.
ಕೊಣ್ಣೂರು ಗ್ರಾಮದ ವೆಂಕಪ್ಪ ಪೂಜಾರ್(65) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹೊಲಕ್ಕೆ ಹೋಗಿ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುವಾಗ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಅಯ್ಯಪ್ಪಸ್ವಾಮಿ ದೇವಸ್ಥಾನ ಬಳಿ ಅಪಘಾತ ಸಂಭವಿಸಿದೆ.
ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌‌.

Leave a Reply

Your email address will not be published. Required fields are marked *

You May Also Like

ಕಲ್ಲು ಗಣಿಗಾರಿಕೆಯಿಂದ ಬೇಸತ್ತ ಗ್ರಾಮಸ್ಥರು

ಅಧಿಕಾರಿಗಳ ಲೆಕ್ಕದಲ್ಲಿ ಇಲ್ಲಿನ ಕ್ರಷರ್ ಗಳನ್ನು ಬಂದ್ ಮಾಡಲಾಗಿದೆ.ಅಥವಾ ನಿಯಮದಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗಾದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೂ ಗ್ರಾಮಸ್ಥರ ಸಹನೆಯ ಕಟ್ಟೆ ಒಡೆದಾಗ ಹೊಟ್ಟೆಯೊಳಗಿನ ಸಿಟ್ಟು ರಟ್ಟೆಗೆ ಬರಲೇಬೇಕಲ್ಲವೇ. ಶಿರಹಟ್ಟಿ ತಾಲೂಕಿನ ಪರಸಾಪೂರದ ಸುತ್ತಮುತ್ತಲಿನ ಗ್ರಾಮಸ್ಥರ ಪಾಡು ಈಗ ಹಾಗೆ ಆಗಿದೆ.

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ವಲಸೆ ಕಾರ್ಮಿಕರ ರಕ್ಷಣೆಗಾಗಿ ಪೋಸ್ಟರ್ ನಾಳೆ ಪ್ರತಿಭಟನೆ

ಕಳೆದ ಒಂದುವರೆ ತಿಂಗಳಿಂದ ವಲಸೆ ಕಾರ್ಮಿಕರು ಊಟ ಇಲ್ಲದೆ, ವೇತನ ವಿಲ್ಲದೆ ಹೇಳಲಾರದ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಅವರೆಲ್ಲ ಮನೆಗೆ ಹೋಗಲು ಬಯಸುತ್ತಿದ್ದಾರೆ. ಆದರೆ ನಮ್ಮ ಕ್ರೂರ ಸರ್ಕಾರ, ರೈಲುಗಳನ್ನು ನಿಲ್ಲಿಸಿ, ಅಮಾನೀಯವಾಗಿ ಕಾರ್ಮಿಕರನ್ನು ಇಲ್ಲಿಯೇ ಬಂಧಿಸಿ, ನಮ್ಮ ರಾಜ್ಯವನ್ನ ಬಹಿರಂಗ ಜೈಲು ಮಾಡಲು ಹೊರಟಿದೆ.

ಗದಗ ಜಿಲ್ಲೆಯಲ್ಲಿ ಬಾರ್ ಗಳ ಮುಂದೆ ಜನವೋ ಜನ

ಒಂದುವರೆ ತಿಂಗಳಿಂದ ಲಾಕ್ ಡೌನ್ ಹಿನ್ನೆಲೆ ಬಾರ್ ಗಳನ್ನು ಬಂದ್ ಮಾಡಲಾಗಿತ್ತು. ಇನ್ನೇನು ಸರ್ಕಾರ ಲಾಕ್ ಡೌನ್ ಸಡಿಲಗೊಳಿಸಿ ಕೆಲವು ನಿಯಮ ವಿಧಿಸಿ ಬಾರ್ ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದೆ ತಡ ಬಾರ್ ಗಳ ಮುಂದೆ ಜನವೋ ಜನ.