ರಾಯಚೂರ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 457ಕ್ಕೆ ಏರಿಕೆಯಾಗಿದೆ. ಈವರೆಗೆ 355 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 100 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You May Also Like

ಅ.25ರಂದು ನೀಲಾನಗರ ದುರ್ಗಾದೇವಿ ಜಾತ್ರೆ ಸರಳವಾಗಿ ಆಚರಣೆ

ಸಮೀಪ ನೀಲಾನಗರದ ದುರ್ಗಾದೇವಿ ಜಾತ್ರೆಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಬಂಜಾರ ಪೀಠಾಧಿಪತಿ ಕುಮಾರ ಮಹಾರಾಜ ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ: ಪ್ರತಿಪಕ್ಷಗಳ ವಿರೋಧ

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ಇದಕ್ಕೆ ರೈತಪರ…

ನಾಳೆಯಿಂದ ರಾಜ್ಯದಲ್ಲಿ ಏನಿರುತ್ತೆ?-ಏನಿರಲ್ಲ?: ಲಾಕ್ ಡೌನ್ ಸಡಿಲಿಕೆ ನಿಯಮಗಳೇನು?

ಈಗಾಗಲೇ ಕೇಂದ್ರ ಸರ್ಕಾರ ಲಾಕ್ ಡೌನ್ 4 ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೆ ಇಂದು ಸಂಪುಟ ಸಭೆ ಕರೆದ ಸಿಎಂ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದಾಗಿ ನಾಳೆಯಿಂದ ರಾಜ್ಯದಲ್ಲಿ ಏನೆಲ್ಲ ಆರಂಭವಾಗಲಿವೆ..?

ಸಹಕಾರ ಬ್ಯಾಂಕ್ ಗಳ ಮೂಲಕ ರೈತರಿಗೆ 20,810 ಕೋಟಿ ಬೆಳೆ ಸಾಲ-ಸಚಿವ ಸೋಮಶೇಖರ್

ಬೆಂಗಳೂರು: ಸಹಕಾರ ಬ್ಯಾಂಕ್ ಗಳ ಮೂಲಕ ಈ ವರ್ಷ20,810 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗುರಿ ತಲುಪಲು ರಾಜ್ಯದ 212 ಡಿಸಿಸಿ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ. 303 ಲಕ್ಷ ರೈತರನ್ನು ತಲುಪಲು ಹೇಳಿದ್ದೇವೆ ಎಂದರು.