ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದಾರೆ ಎನ್ನಲಾಗಿದೆ.

ಗಣಿತ ವಿಷಯದ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವೇಳೆ ಪರೀಕ್ಷಾ ಕೇಂದ್ರಕ್ಕೆ ಆಯುಕ್ತರ ದಿಢೀರ್ ಭೇಟಿ ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಗದಗ ಹೆರಿಗೆ ಆಸ್ಪತ್ರೆಗೆ ಕೊರೊನಾ ಭಯ..!:ಗರ್ಭಿಣಿಗೆ ಸೋಕಿನ ಶಂಕೆ!

ಗದಗ: ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗದಗ ಜಿಲ್ಲೆ ಜನರನ್ನು ಆತಂಕಕ್ಕೀಡು ಮಾಡಿದೆ.…

ಬಹುರಾಷ್ಟ್ರೀಯ ಕಂಪನಿಗೆ ಆಯ್ಕೆ

ಉತ್ತರಪ್ರಭ ಗದಗ: ನಗರದ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಕ್ಯಾಪ್ ಜೆಮಿನಿ ಬಹುರಾಷ್ಟ್ರಿಯ ಕಂಪನಿಗೆ ಆಯ್ಕೆಯಾಗಿದ್ದಾರೆ.…

ಸಿಡಿ ಪ್ರಕರಣ ಬಿಜೆಪಿ ಪಕ್ಷಕ್ಕೆ ಮೈನಸ್ ಆಗಲ್ಲ : ಡಿಸಿಎಂ ಕಾರಜೋಳ

ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಗೆಲ್ಲಲಿದ್ದಾರೆ ಎಂದರು.