ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದಾರೆ ಎನ್ನಲಾಗಿದೆ.

ಗಣಿತ ವಿಷಯದ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವೇಳೆ ಪರೀಕ್ಷಾ ಕೇಂದ್ರಕ್ಕೆ ಆಯುಕ್ತರ ದಿಢೀರ್ ಭೇಟಿ ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ ಸಾವಿನ ಸಂಖ್ಯೆ 3 ಕ್ಕೆ ಏರಿಕೆ!

ಗದಗ: ಜಿಲ್ಲೆಯಲ್ಲಿಂದು‌ ಕೊರೊನಾ ಸೋಂಕಿಗೆ 95 ವರ್ಷದ ವೃದ್ಧೆ ಬಲಿಯಾಗಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ…

ಶುದ್ಧ ನೀರು ಪೂರೈಕೆಗೆ ಕರವೇ (ಪ್ರವೀಣಕುಮಾರ ಶೆಟ್ಟಿ ಬಣ) ಒತ್ತಾಯ

ರೋಗ ರುಜಿನಗಳಿಗೆ ಕಲುಷಿತ ನೀರು ಕಾರಣವಾಗುತ್ತಿದ್ದು, ಅದರಲ್ಲೂ ಇದೀಗ ಬೇಸಿಗೆ ಪ್ರಾರಂಭವಾಗಿದ್ದು ನೀರಿನಿಂದ ಅನೇಕ ಸಮಸ್ಯೆಗಳು ಉದ್ಬವಾಗುತ್ತಿದ್ದು ಪಟ್ಟಣದಲ್ಲಿ ಅನೇಕ ಹೋಟೆಲ್‌ಗಳು ಡಾಬಾ ಬೇಕರಿ ಹಾಗೂ ಬೀದಿ ಬದಿ ಆಹಾರ ಮಾರಾಟ ಮಾಡುವವರು ಜನರಿಗೆ ಕಲುಷಿತ ನೀರು ಪೂರೈಸುವುದರಿಂದ ರೋಗಗಳು ಹೆಚ್ಚುವಂತಾಗಿದೆ.

ಒಂದು ವರ್ಷದವರೆಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಉಲ್ಲಂಘನೆಗೆ 10 ಸಾವಿರ ದಂಡ

ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ…

ತಾಲೂಕು ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗದಗ ಜಿಲ್ಲೆಯ ತಾಲೂಕಾ ಕೇಂದ್ರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಪ್ರತಿ ತಿಂಗಳು ಭೇಟಿ ನೀಡುವ ಕಾರ್ಯಕ್ರಮ ನಿಗದಿಪಡಿಸಲಾಗಿದೆ.