ಗದಗ: ಇಲ್ಲಿನ ಮುನ್ಸಿಪಲ್ ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ಮೂವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದಾರೆ ಎನ್ನಲಾಗಿದೆ.

ಗಣಿತ ವಿಷಯದ ಪರೀಕ್ಷೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದ ವೇಳೆ ಪರೀಕ್ಷಾ ಕೇಂದ್ರಕ್ಕೆ ಆಯುಕ್ತರ ದಿಢೀರ್ ಭೇಟಿ ವೇಳೆ ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಅಧಿಕಾರ ಸ್ವೀಕರಿಸಿದ ಡಿಸಿ ಸುಂದರೇಶ್ ಬಾಬು ಪರಿಚಯ

ಗದಗ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸುಂದರೇಶಬಾಬು ಎಂ ಅವರನ್ನು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿರುವ…

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…