ಗದಗ: ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 140 ಕ್ಕೆ ಏರಿಕೆಯಾಗಿದೆ. ಈವರೆಗೆ 47 ಕೇಸ್ ಗಳು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, 90 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲಿಟಿನ್ ತಿಳಿಸಿದೆ.

1 comment
Leave a Reply

Your email address will not be published. Required fields are marked *

You May Also Like

ಜಿಲ್ಲೆಯಲ್ಲಿಂದು 6 ಪಾಸಿಟಿವ್, ಎರಡಂಕಿ ತಲುಪಿದ ಸಾವಿನ ಸಂಖ್ಯೆ: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಸೋಮವಾರ ದಿ.13 ರಂದು 6 ಜನರಿಗೆ ಕೊವಿಡ್-19 ಸೋಂಕು ದೃಢ ಪಟ್ಟಿದೆ. ರೋಣ ತಾಲ್ಲೂಕಿನ ಹುಲ್ಲೂರು ಗ್ರಾಮದ ನಿವಾಸಿ 26 ವರ್ಷದ ಪುರುಷ ಪಿ-38890 ಸೋಂಕು ದೃಢಪಟ್ಟಿದ್ದು ಸೋಂಕು ತಗುಲಿರುವ ಕುರಿತು ಪತ್ತೆ ಕಾರ್ಯ ನಡೆದಿದೆ.

ಡಿಕೆಶಿ ಮಗಳ ಮದುವೆ; ದಾಂಪತ್ಯ ಜೀವನಕ್ಕೆ ಕಾಲಿಟ್ಟ ಐಶ್ವರ್ಯ-ಅಮರ್ಥ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಹೆಗ್ಡೆ ಅವರ ಮಗ ಅಮರ್ಥ್ಯ ಹೆಗ್ಡೆ ಪ್ರೇಮಿಗಳ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ನಡೆದ ಮದುವೆಯಲ್ಲಿ ಶಾಸ್ತ್ರೋಕ್ತವಾಗಿ ಇಬ್ಬರೂ ಸಪ್ತಪದಿ ತುಳಿದಿದ್ದಾರೆ. ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಹಾಗೂ ಡಿ.ಕೆ.ಶಿವಕುಮಾರ್ ಪುತ್ರಿಯ ಮದುವೆಯಲ್ಲಿ ಇಂದು ಕಾಂಗ್ರೆಸ್, ಬಿಜೆಪಿ ರಾಜಕೀಯ ನಾಯಕರೂ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದಿನ ಮದುವೆಗೆ ಒಟ್ಟು ೮೦೦ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ಕೋರೊನಾ: 30-40 ವಯಸ್ಸಿನವರ ಸಾವಿನ ಪ್ರಮಾಣ

ನವದೆಹಲಿ: 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಅದರಲ್ಲೂ 60 ದಾಟಿದವರಿಗೆ ಕೋರೊನಾ ಸೋಂಕು ತಗುಲಿದರೆ ಮರಣ ಹೊಂದುವ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

20ನೇ ಶತಮಾನದ ದೀರ್ಘಕಾಲಿಕ ವೈಜ್ಞಾನಿಕ ತಪಸ್ಸಿನಿಂದ ಹೊರಬಂದ ಅಮೂಲ್ಯ ಫಲಗಳು ರಾಮನ್ ಪರಿಣಾಮ ಹಾಗೂ ಸಾಪೇಕ್ಷವಾದ ರಾಮನ್ ಪರಿಣಾಮ ವಿಶ್ವದ ರಹಸ್ಯವನ್ನು ಬೇಧಿಸಿ ಮುಂದಿನ ಎಲ್ಲಾ ವೈಜ್ಞಾನಿಕ ಪ್ರಗತಿಗೆ ಸರಿಯಾದ ದಿಕ್ಕು ತೋರಿಸಿದ ಭೌತವಿಜ್ಞಾನಿ ಆಲ್ಬರ್ಟ್ ಐನ್ಸ್ಟೀನ್ ಹಾಗೆಯೇ ನಿಸರ್ಗದ ರಹಸ್ಯವನ್ನು ಬಯಲು ಮಾಡಿದ ನಮ್ಮ ದೇಶದ ಹಿರಿಮೆ-ಗರಿಮೆಗಳನ್ನು ಜಗತ್ತಿನ ಉತ್ತುಂಗ ಶಿಬಿರದಲ್ಲಿ ನಿಲ್ಲಿಸಿದ