ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
You May Also Like
ಹಾವೇರಿಯಲ್ಲಿ ಮತ್ತೆ ನಾಲ್ಕು ಜನರಿಗೆ ಕೊರೋನಾ ಸೋಂಕು.!
ಹಾವೇರಿ: ಜಿಲ್ಲೆಯಲ್ಲಿ ಹೊಸದಾಗಿ ನಾಲ್ಕು ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ…
- ಉತ್ತರಪ್ರಭ
- May 30, 2020
ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ
ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.
- ಉತ್ತರಪ್ರಭ
- March 9, 2021
ಮಹಾಯೋಗಿ ವೇಮನ ಜಯಂತಿ ಆಚರಣೆ
ಮುಳಗುಂದ : ಪಟ್ಟಣದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ಸೇವಾ ಸಂಘದ ವತಿಯಿಂದ ಬುಧವಾರ ಮಹಾಯೋಗಿ ವೇಮನರ…
- ಉತ್ತರಪ್ರಭ
- January 19, 2022
ಕೊಪ್ಪಳ ಜಿಲ್ಲೆಯಲ್ಲಿಂದು 11 ಕೊರೊನಾ ಪಾಟಿಟಿವ್..!
ಕೊಪ್ಪಳ: ಜಿಲ್ಲೆಯಲ್ಲಿಂದು 11 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ…
- ಉತ್ತರಪ್ರಭ
- June 24, 2020