ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
You May Also Like
ಮೂಲಭೂತ ಸೌಲಭ್ಯ ವಂಚಿತ ಪ್ರವಾಸಿ ಮಂದಿರ
ಅತಿಥಿ ಸತ್ಕಾರಕ್ಕಾಗಿ ಪಟ್ಟಣದಲ್ಲಿ ನಿರ್ಮಿಸಿದ್ದ ಪ್ರವಾಸಿ ಮಂದಿರದ ಸಂರಕ್ಷಣೆಗೆ ನಿರ್ಲಕ್ಷ್ಯದಿಂದ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ವಿಶ್ರಾಂತಿಗಾಗಿ ಬಂದೀರಿ ಜೊಕೆ ಪ್ರವಾಸಿಗರೆ ಎನ್ನುವಂತಿದೆ ಗದಗ ಜಿಲ್ಲೆ ಲಕ್ಷ್ಮೆಶ್ವರ ಪಟ್ಟಣದಲ್ಲಿ ಪ್ರವಾಸಿ ಮಂದಿರ.
- ಉತ್ತರಪ್ರಭ
- November 20, 2020