ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
You May Also Like
ಅಡರಕಟ್ಟಿ-ಬಡ್ನಿ ರಸ್ತೆಗೆ ದುರಸ್ಥಿ ಭಾಗ್ಯವೆಂದು? ಕಾಮಗಾರಿ ಮುಗಿಸಿ ಕೈತೊಳೆದುಕೊಂಡರೇ ಗುತ್ತಿಗೆದಾರ!
ಸಂಚಾರ ಸುಗಮವಾಗಿದ್ದರೆ, ಎಲ್ಲವೂ ಸೌಖ್ಯ, ಆದರೆ ಅದೇ ಸಂಚಾರ ಸಂಕಟದಿಂದ ಕೂಡಿದರೆ ಸಂಚಕಾರ ಗ್ಯಾರಂಟಿ. ಅದೆಷ್ಟೋ ಜನರು ಗುತ್ತಿಗೆ ಪಡೆದು ರಸ್ತೆ ನಿರ್ಮಾಣದಲ್ಲಿ ಗುಣಮಟ್ಟಕ್ಕಿಂತ ಕಮಾಯಿ ಮಾಡಿಕೊಂಡಿದ್ದೇ ಜಾಸ್ತಿ. ಇನ್ನು ರಸ್ತೆ ನಿರ್ಮಾಣದ ನಂತರ ನಿರ್ವಹಣೆ ಮಾಡಬೇಕಾದವರು ಆ ಕಡೆ ಮುಖಾನೂ ಮಾಡಿಲ್ಲ. ಇಂತಹ ಅದೆಷ್ಟೋ ರಸ್ತೆಗಳಿಂದ ಜನಸಾಮಾನ್ಯರಿಗೆ ಸಂಚಕಾರಕ್ಕೆ ಸಂಚಕಾರ ಬಂದಿದೆ. ಹೀಗಾಗಿ ನಿಮ್ಮ ಉತ್ತರಪ್ರಭ ಗದಗ ಜಿಲ್ಲೆಯಲ್ಲಿನ ಇಂಥ ರಸ್ತೆಗಳ ಕುರಿತು ಸಂಚಿಕೆ ರೂಪದಲ್ಲಿ ಸುದ್ದಿ ಪ್ರಸಾರ ಮಾಡಲು ಮುಂದಾಗಿದೆ.
- ಉತ್ತರಪ್ರಭ
- November 26, 2020