ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಟ್ರಾವಲ್ ಹಿಸ್ಟರಿ ಭಯಾನಾಕವಾಗಿದೆ. ಮೃತ ವ್ಯಕ್ತಿಯು ಗೂಡ್ಸ್ ವಾಹನದ ಚಾಲಕನಾಗಿದ್ದ. ಹೀಗಾಗಿ ಗೂಡ್ಸ್ ವಾಹನ ತೆಗೆದುಕೊಂಡು ಬೇರೆ ಬೇರೆ ಪ್ರದೇಶಕ್ಕೆ ಸುತ್ತಾಡಿದ್ದಾನೆ. ತೀವ್ರ ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
You May Also Like
ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ
ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
- ಉತ್ತರಪ್ರಭ
- June 5, 2020