ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹತ್ತು ಮತ್ತು ಹನ್ನೆರಡನೆ ತರಗತಿಯ ಇನ್ನುಳಿದ ಪರೀಕ್ಷೆಗಳನ್ನು ರದ್ದುಗೊಳಿಸಿದ ಬಳಿಕ ಮಾಧ್ಯಮಗಳಲ್ಲಿ 10ನೇ ತರಗತಿ ಪರೀಕ್ಷೆ ಬಗ್ಗೆ ತಪ್ಪು ವರದಿ ಪ್ರಕಟವಾಗಿದೆ. ಈಗಾಗಲೇ ಮುಗಿದಿರುವ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕ ಮತ್ತು ಇಂಟರ್ನಲ್ ಅಸ್ಸೆಸ್ಸ್ ಮೆಂಟ್ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಲೆಕ್ಕಹಾಕಲಾಗುತ್ತದೆ ಎಂದು ತಿಳಿಸಿದೆ.

ಇನ್ನು 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸುವುದಿಲ್ಲ. ಮೌಲ್ಯಮಾಪನ ಯೋಜನೆಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಮತ್ತು ಅದು ಅಂತಿಮ ಎಂದು ಮಾನವ ಸಂಪನ್ಮೂಲ ಸಚಿವಾಲಯ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ಕುಡಿಯೋ ನೀರಿಗೆ ಆದ್ರಳ್ಳಿ ಜನ್ರ ಪರದಾಟ: ಹತ್ತು ದಿನದ್ ಹೊತ್ತಾತು ಬೊಗಸಿ ನೀರು ಬಂಗಾರ ಆಗೈತಿ..!

ನಮ್ಗ ನೀರ್ ಇಲ್ದ ಬಾಳ್ ತೊಂದರಿ ಆಗೈತಿ, ಕಾಲಿಲ್ಲದವ್ರು ನಾವ್, ನೀರ್ ಹ್ಯಾಂಗ್ ತರಬೇಕ್ರಿ, ನಮಗ್ಯಾರು ದಿಕ್ಕಿಲ್ಲ. ನೀರಿನ ಸಮಸ್ಯೆ ಬಗೆಹರಿಸ್ರಿ ಅಂತ ಪಂಚಾಯತಿಗೆ ಹೋಗಿ ಹೇಳಿದ್ರ ಪಂಚಾಯತಿಯವ್ರು ದರಕಾರಕ್ಕ ತುಗೋವಲ್ರು. ಹತ್ತು ದಿನದ್ ಹೊತ್ತಾತು. ಹಿಂಗ್ ಬಾಳ್ ಸರಿ ಮೋಟರ್ ಸುಡತೈತಿ. ಆದ್ರ ಇದಕ್ ಯಾವುದು ಶಾಶ್ವತ ಪರಿಹಾರ ಇಲ್ರಿ. ಹಿಂಗಂತ ಹೇಳಿದ್ದು 70ರ ಆಸುಪಾಸಿನಲ್ಲಿರುವ ಅಜ್ಜಿ.

ಹಾವೇರಿ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಮಾರಾಟವಾದ ಸಾರಿ ಎಷ್ಟು ಗೊತ್ತಾ?

ಒಂದೇ ದಿನ ಹಾವೇರಿಯಲ್ಲಿ ಕೊಟ್ಯಾಂತರ ಮದ್ಯ ಬಿಕರಿಯಾಗಿದ್ದು ಇದರಿಂದ ನಿನ್ನೆ ಒಂದೇ ದಿನಕ್ಕೆ ಅಬಕಾರಿ ಇಲಾಖೆಗೆ ಕೋಟ್ಯಾಂತರ ಕಮಾಯಿಯಾಗಿದೆ.

ಊರಳಿಯನಿಂದ ಬಂತು ಸೋಂಕು: ಆರ್.ಎಂ.ಪಿ ಡಾಕ್ಟರ್ ನಿಂದ ಸುತ್ತಲಿನ ಗ್ರಾಮಸ್ಥರಿಗೆ ಆತಂಕ..!

ಗದಗ: ಊರಳಿಯ ಮಾವನ ಮನೆಗೆ ಬಂದಿದ್ದಾನೆ. ಆದರೆ ಆತನಿಗೆ ಸೋಂಕು ತಗುಲಿರುವುದು ಸ್ವತ: ಆತನಿಗೂ ಗೊತ್ತಿರಲಿಲ್ಲ.…