ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 371. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7287 ಕೇಸ್ ಗಳು. ರಾಜ್ಯದಲ್ಲಿ 4441 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 11 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-596
ದಕ್ಷಿಣ ಕನ್ನಡ-49
ಕಲಬುರಗಿ-33
ಬಳ್ಳಾರಿ-24
ಗದಗ-24
ಧಾರವಾಡ-19
ಬೀದರ್-17
ಉಡುಪಿ-14
ಹಾಸನ-14
ಕೋಲಾರ-14
ಯಾದಗಿರಿ-13
ಶಿವಮೊಗ್ಗ-13
ತುಮಕೂರು-13
ಚಾಮರಾಜನಗರ-13
ಮಂಡ್ಯ-12
ಮೈಸೂರು-12
ಕೊಡಗು-09
ರಾಯಚೂರು-06
ದಾವಣಗೆರೆ-06
ಬೆಂಗಳೂರು ಗ್ರಾಮಾಂತರ-05
ಉತ್ತರ ಕನ್ನಡ-02
ಬಾಗಲಕೋಟೆ-02
ಚಿಕ್ಕಮಗಳೂರು-02
ಚಿತ್ರದುರ್ಗ-02
ಬೆಳಗಾವಿ-01
ಚಿಕ್ಕಬಳ್ಳಾಪೂರ-01
ಕೊಪ್ಪಳ-01
ಹಾವೇರಿ-01

Leave a Reply

Your email address will not be published. Required fields are marked *

You May Also Like

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…

ಮಾಸ್ಕ್ ಬಳಸದವರಿಗೆ ವಿಧಿಸಲಾಗಿದ್ದ ದಂಡ ಪ್ರಮಾಣದಲ್ಲಿ ಇಳಿಕೆ

ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಗಜೇಂದ್ರಗಡ: ಹಣ ದೋಚಿ ಪರಾರಿಯಾದವರ ಬಂಧನ

ಗಜೇಂದ್ರಗಡ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದವರನ್ನು ಯಾಮಾರಿಸಿ ಲಕ್ಷಾಂತರ ಹಣ ದೋಚಿ ಪರಾರಿಯಾಗಿದ್ದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.