ಬೆಂಗಳೂರು : ಕೊರೊನಾ ಮಹಾಮಾರಿ ನಿಯಂತ್ರಣಕ್ಕೆ ಸಿಗದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಹೊಸ ನಿಯಮ ಜಾರಿಗೊಳಿಸಲು ಮುಂದಾಗಿದೆ.

ಸರ್ಕಾರಿ ನೌಕರಸ್ಥರು ಇನ್ನು ಮುಂದೆ ಐಟಿ – ಬಿಟಿ ಉದ್ಯೋಗಿಗಳ ರೀತಿಯಲ್ಲಿಯೇ ಕೆಲಸ ನಿರ್ವಹಿಸಬೇಕು. ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ ಮಾಡಬೇಕು. ಸರ್ಕಾರಿ ನೌಕರರಿಗೆ ಶನಿವಾರ, ಭಾನುವಾರ ರಜೆ ಎರಡು ದಿನ ರಜೆ ಇರಲಿದೆ. ಜುಲೈ 10ರಿಂದ ತಿಂಗಳ ನಾಲ್ಕೂ ಶನಿವಾರಗಳು ರಜೆ ಸಿಗಲಿದೆ. ಎಲ್ಲ ಶನಿವಾರ ರಜೆಯು ಸದ್ಯಕ್ಕೆ ಜುಲೈ ತಿಂಗಳಲ್ಲಿ ಅನ್ವಯವಾಲಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ನೌಕರರು ಆಯಾ ಏರಿಯಾಗಳಿಗೆ ಅನುಗುಣವಾಗಿ ಒಂದು ದಿನ ಬಿಟ್ಟು ಒಂದು ದಿನ ಕೆಲಸ ಮಾಡಬೇಕು. ಈ ನಿರ್ಧಾರವನ್ನು ಆಯಾ ಸ್ಥಳೀಯ ಕಚೇರಿಗಳ ಮುಖ್ಯಸ್ಥರೇ ತೆಗೆದುಕೊಳ್ಳಬಹುದು. ವಾರದ 5 ದಿನಗಳು ಕಚೇರಿ ಇರಬೇಕು. ಆದರೆ ನೌಕರರಿಗೆ ಒಂದು ದಿನ ಬಿಟ್ಟು ಒಂದು ದಿನ ಕೆಲಸ ನೀಡಬೇಕು ಎಂದು ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

ವಾರಕ್ಕೆ 2 ದಿನ ರಜೆ ಎಲ್ಲ ಸರ್ಕಾರಿ ಕಚೇರಿಗಳಿಗೆ ಅನ್ವಯವಾಗಲ್ಲ. ಸೋಂಕು ಹೆಚ್ಚಾದ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಮುಖ್ಯಸ್ಥರು ಕ್ರಮ ಕೈಗೊಳ್ಳಬಹುದು. ದಿನಕ್ಕೆ ಶೇ. 50ರಷ್ಟು ನೌಕರರು ಮಾತ್ರ ಕಾರ್ಯ ನಿರ್ವಹಿಸಬೇಕು. ಇವತ್ತು ಬಂದವರು, ನಾಳೆ ಬರುವಂತಿಲ್ಲ ಎಂಬ ನಿಯಮ ರೂಪಿಸುವ ಯೋಚನೆ ಹೊಂದಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕು ಹರಡಿದ್ದು ಎಷ್ಟು ಜನರಿಂದ ಗೊತ್ತಾ?

ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿಲಿದ್ದು ಸೋಂಕಿತರ ಸಂಖ್ಯೆ 700 ಗಡಿ ದಾಟಿದೆ. ಆದರೆ ಇಷ್ಟೊಂದು ಸೋಂಕಿತರ ಸಂಖ್ಯೆ ಹೆಚ್ಚಾಗಲು ಎಷ್ಟು ಜನ ಕಾರಣ ಻ನ್ನೋದು ಮಾತ್ರ ಕುತೂಹಲ.

ರಾಜ್ಯದಲ್ಲಿ ಮಹಿಳೆಯರಿಗಿಂತಲೂ ಪುರುಷರನ್ನೇ ಹೆಚ್ಚು ಕಾಡುತ್ತಿರುವ ಕೊರೊನಾ!

ರಾಜ್ಯದಲ್ಲಿ ಇಲ್ಲಿಯವರೆಗೂ 858 ಜನರಿಗೆ ಸೋಂಕು ತಗುಲಿದೆ. ಈ ಪೈಕಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿಗೆ ಒಳಗಾಗಿದ್ದಾರೆ. ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಎಂಬುವುದನ್ನು ಮಹಿಳೆಯರು ಮತ್ತೊಮ್ಮೆ ಸಾರಿದ್ದಾರೆ.

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ

ನನ್ನ ಮನೆಯನ್ನು ದೇವರೇ ಕಾಪಾಡಬೇಕೆಂದು ನಟ ರವಿಶಂಕರ್ ಹೇಳಿದ್ಯಾಕೆ..?

ಬೆಂಗಳೂರು : ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು ಎಂದು ನಟ ರವಿಶಂಕರ್ ಟ್ವೀಟ್ ಮಾಡಿದ್ದಾರೆ.…