ಬೆಂಗಳೂರು: ರಾಜ್ಯದಲ್ಲಿಂದು 1267 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 13190 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 220. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7507 ಕೇಸ್ ಗಳು. ರಾಜ್ಯದಲ್ಲಿ 5472 ಸಕ್ರೀಯ ಪ್ರಕರಣಗಳಿವೆ.
ಇಂದು ಕೊರೊನಾ ಸೋಂಕಿನಿಂದ 16 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-783
ದಕ್ಷಿಣ ಕನ್ನಡ- 97
ಬಳ್ಳಾರಿ-71
ಉಡುಪಿ-40
ಕಲಬುರಗಿ-34
ಹಾಸನ -31
ಗದಗ-30
ಬೆಂಗಳೂರು ಗ್ರಾಮಾಂತರ-27
ಧಾರವಾಡ -18
ಮೈಸೂರು-18
ಬಾಗಲಕೋಟೆ-17
ಉತ್ತರ ಕನ್ನಡ-14
ಹಾವೇರಿ-12
ಕೋಲಾರ-11
ಬೆಳಗಾವಿ-08
ಬೀದರ್-07
ಚಿತ್ರದುರ್ಗ-07
ರಾಯಚೂರು-06
ಮಂಡ್ಯ-06
ದಾವಣಗೆರೆ-06
ವಿಜಯಪುರ-05
ಶಿವಮೊಗ್ಗ-04
ಚಿಕ್ಕಬಳ್ಳಾಪೂರ-03
ಕೊಪ್ಪಳ -03
ಚಿಕ್ಕಮಗಳೂರು-03
ಕೊಡಗು-03
ತುಮಕೂರು-02
ಯಾದಗಿರಿ-01

Leave a Reply

Your email address will not be published. Required fields are marked *

You May Also Like

ಶೇಂಗಾ ಹೊಟ್ಟಿನ ಬಣವಿಗೆ ದುಷ್ಕರ್ಮಿಗಳಿಂದ ಬೆಂಕಿ

ಮುಂಡರಗಿ: ತಾಲೂಕಿನ ಹಾರೊಗೇರಿ ಗ್ರಾಮದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮೌಲ್ಯದ ಶೇಂಗಾ ಹೊಟ್ಟಿನ ಬಣವಿಗೆ…

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಎಷ್ಟು..?

ಬೆಂಗಳೂರು: ಜಗತ್ತಿನ ಆತಂಕಕ್ಕೆ ಕಾರಣವಾಗಿರುವ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮುಂದುವರೆಸಿದೆ. ಸದ್ಯ ಕೊರೊನಾಗೆ…

ಕೊವಿಡ್-19 ನಿಯಂತ್ರಣ : ನಿಯಮ ಉಲ್ಲಂಘಿಸಿದ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ಪ್ರಕರಣ ದಾಖಲು

ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಖಕ್ಕೆ ಮಾಸ್ಕ ಧಾರಣೆ, ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಗುಂಪು ಸೇರದಿರುವ ಮುಂತಾದ ನಿರ್ದೇಶನಗಳನ್ನು ಉಲ್ಲಂಘಿಸಿದ ಗದಗ ಬೆಟಗೇರಿ ವ್ಯಾಪ್ತಿಯ ಸಂಘ, ಸಂಸ್ಥೆ, ಹೊಟೆಲ್‍ಗಳ ವಿರುದ್ದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ತಿಳಿಸಿದ್ದಾರೆ.