ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ ಮಹಾಮಾರಿಯ ಎಫೆಕ್ಟ್ ನಿಂದಾಗಿ ಬೆಂಗಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗುತ್ತಿದೆ.

ಮೊದಲೇ ಪೊಲೀಸರ ಸಂಖ್ಯೆ ಕಡಿಮೆಯಿದೆ. ಈ ನಿಟ್ಟಿನಲ್ಲಿ 130ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿದ್ದ 900ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಅಷ್ಟೇ ಅಲ್ಲದೇ 50 ವರ್ಷಕ್ಕೂ ಮೇಲ್ಪಟ್ಟ ಪೊಲೀಸರಿಗೆ ವರ್ಕ್ ಫ್ರಂ ಹೋಂ ವ್ಯವಸ್ಥೆ ಮಾಡಿದ್ದಾರೆ. ಉಳಿದವರಲ್ಲಿ ಸೋಂಕಿಗೆ ಮೇಲಿಂದ ಮೇಲೆ ಬಲಿಯಾಗುತ್ತಿರುವುದಿಂದ ಭಯಗೊಂಡು ಕೆಲಸಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದಾರೆ.

ಹೀಗಾಗಿ ಪೊಲೀಸರ ಸಂಖ್ಯೆಯಲ್ಲಿ ಗಣನಿಯವಾಗಿ ಇಳಿಕೆಯಾಗುತ್ತಿದೆ. ಇದರಿಂದ ಪೊಲೀಸರನ್ನು ಆದಷ್ಟು ಹುರಿದುಂಬಿಸಿ ಕೆಲಸ ಮಾಡಿಸುವ ಪರಿಸ್ಥಿತಿ ಪೊಲೀಸ್ ಇಲಾಖೆಗೆ ಬಂದೊದಗಿದೆ. ಮುಂಜಾಗೃತ ಕ್ರಮದ ಜೊತೆ ಕಂಟೈನ್ಮೆಂಟ್ ಝೋನ್ ಹಾಗೂ ಸೀಲ್ಡೌನ್ ಪ್ರದೇಶಗಳಲ್ಲಿ ಕೆಲಸ ಮಾಡುವ ಪೊಲೀಸರಿಗೆ ಪಿಪಿಇ ಕಿಟ್ ಕೊಟ್ಟು ಕೆಲಸ ಮಾಡಿಸುವ ಚಿಂತನೆ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಸಂಬಂಧ ದಿನಕ್ಕೊಂದು ನಿರ್ಧಾರ ಅಪಾಯಕಾರಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್-19 ನಿಯಂತ್ರಣದ ವಿಷಯದಲ್ಲಿ ಕರ್ನಾಟಕದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೈಗೊಳ್ಳುತ್ತಿರುವ ದಿನಕ್ಕೊಂದು ನಿರ್ಧಾರ ಅಪಾಯಕಾರಿಯಾದುದು…

ಅವೈಜ್ಞಾನಿಕ ಚರಂಡಿ ನಿರ್ಮಾಣ 50ಕ್ಕೂ ಮನೆಗಳಿಗೆ ನುಗ್ಗಿದ ಮಳೆ ನೀರು ಗ್ರಾಮಸ್ಥರ ಆರೋಪ

ಉತ್ತರಪ್ರಭ ಸುದ್ದಿ ನರೇಗಲ್: ಸಮೀಪದ ಕಳಕಾಪುರ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯ ನೀರು 50ಕ್ಕೂ…

ದೇಶದ ಪ್ರಗತಿಗೆ ವಿಪಕ್ಷಗಳು ಅಡ್ಡಗಾಲು ಹಾಕುತ್ತಿವೆ – ಮೋದಿ!

ಭಗಲ್ ಪುರ : ರಾಷ್ಟ್ರದ ಹಿತಾಸಕ್ತಿ ಮನದಲ್ಲಿಟ್ಟು ಎನ್ ಡಿಎ ಕೆಲಸ ಮಾಡುತ್ತಿದ್ದರೆ ವಿಪಕ್ಷಗಳು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.