ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಸೈಕಲ್ ಸವಾರಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಲುವು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಿಂದ ಪ್ರದೇಶ ಕಾಂಗ್ರೆಸ್ ಕಚೇರಿಗೆ ಸೈಕಲ್ ಮೂಲಕ ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್ ತೆರಳಿದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಚ್ಚಾತೈಲ ಬೆಲೆ ಕುಸಿದಿದ್ದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿರಂತರ ಏರಿಸುತ್ತಾ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಜನರ ಸುಲಿಗೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You May Also Like

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ಕೊರೊನಾ ಕಂಟಕದಲ್ಲಿ ಗದಗ ಜಿಲ್ಲೆ: ಇಂದು 30 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 30 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 585 ಕ್ಕೆ…

ಭೀಕರ ದುರಂತದಲ್ಲಿ ಮೃತಪಟ್ಟವರೆಲ್ಲ ನಿಡಗುಂದಿ ಭಾಗದವರು- ಕಾಶಿಗೆ ಹೋಗಿಬಂದವರೇ ಈಗ ರಾಮೇಶ್ವರಕ್ಕೆ ಹೊರಟಿದ್ದರು

ಆಲಮಟ್ಟಿ : ಅವರೆಲ್ಲರೂ ಕಾಶಿಗೆ ಹೋಗಿ ಬಂದಿದ್ದರು. ಕಾಶಿ ದರ್ಶನ ಬಳಿಕ ರಾಮೇಶ್ವರ ದರುಶನಕ್ಕೆ ಶೃದ್ಧಾಭಕ್ತಿ…