ಬೆಂಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಸೈಕಲ್ ಸವಾರಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಿಲುವು ಖಂಡಿಸಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಿಂದ ಪ್ರದೇಶ ಕಾಂಗ್ರೆಸ್ ಕಚೇರಿಗೆ ಸೈಕಲ್ ಮೂಲಕ ಸಿದ್ದರಾಮಯ್ಯ, ಚಲುವರಾಯಸ್ವಾಮಿ, ಜಮೀರ್ ಅಹಮದ್ ಖಾನ್ ತೆರಳಿದರು.
ಇನ್ನು ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಚ್ಚಾತೈಲ ಬೆಲೆ ಕುಸಿದಿದ್ದರೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ನಿರಂತರ ಏರಿಸುತ್ತಾ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಜನರ ಸುಲಿಗೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

You May Also Like

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಮಕ್ತುಮಸಾಬ ಮುಧೋಳ ಒತ್ತಾಯ

ಕೂಡಲೇ ಸರ್ಕಾರಗಳು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿ, ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಮಕ್ತುಮಸಾಬ ಮುಧೋಳ ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಮ್ಮೆ ರೈತರಿಂದ ಬಂದ್ ಕರೆ

ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.