ಗದಗ: ನಗರದ ಹುಡ್ಕೋ ಕಾಲನಿ 2  ಕ್ರಾಸ್  ಅಂಬಾ ಭವಾನಿ ಗುಡಿ ಹತ್ತಿರದ ಪ್ರದೇಶ ,  ಲಕ್ಕುಂಡಿ ವಾರ್ಡ ನಂ. 8,  ಲಕ್ಕುಂಡಿ ವಾರ್ಡ ನಂ.11,  ಗದಗ ಕೆ.ವಿ.ಎಸ್.ಆರ್. ಕಾಲೇಜ ಹತ್ತಿರ ಪಂಚಾಕ್ಷರಿ ನಗರ,  ರೋಣ ತಾಲೂಕು  ಹೊಳೆ ಆಲೂರ ವಾರ್ಡ ನಂ. 8,   ಗದಗನ ಕಳಸಾಪೂರ ರೋಡ  ಸೇವಾಲಾಲ ನಗರ  ಈ ಆರು ಪ್ರದೇಶಗಳನ್ನು  ಕಂಟೈನ್‍ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.      

Leave a Reply

Your email address will not be published. Required fields are marked *

You May Also Like

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಒಂದೇ ಜೈಲಿನ 60 ಕೈದಿಗಳ ಬೆನ್ನು ಬಿದ್ದ ಮಹಾಮಾರಿ!

ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಕೆಡಿಇಎಮ್ ನಿಂದ 10 ಲಕ್ಷ ಉದ್ಯೋಗ ಸೃಷ್ಟಿ!

ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಮ್) 2025ರ ವೇಳೆಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.