ಗದಗ: ನಗರದ ಹುಡ್ಕೋ ಕಾಲನಿ 2 ಕ್ರಾಸ್ ಅಂಬಾ ಭವಾನಿ ಗುಡಿ ಹತ್ತಿರದ ಪ್ರದೇಶ , ಲಕ್ಕುಂಡಿ ವಾರ್ಡ ನಂ. 8, ಲಕ್ಕುಂಡಿ ವಾರ್ಡ ನಂ.11, ಗದಗ ಕೆ.ವಿ.ಎಸ್.ಆರ್. ಕಾಲೇಜ ಹತ್ತಿರ ಪಂಚಾಕ್ಷರಿ ನಗರ, ರೋಣ ತಾಲೂಕು ಹೊಳೆ ಆಲೂರ ವಾರ್ಡ ನಂ. 8, ಗದಗನ ಕಳಸಾಪೂರ ರೋಡ ಸೇವಾಲಾಲ ನಗರ ಈ ಆರು ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
You May Also Like
ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು
ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.
- ಉತ್ತರಪ್ರಭ
- November 26, 2020
ಒಂದೇ ಜೈಲಿನ 60 ಕೈದಿಗಳ ಬೆನ್ನು ಬಿದ್ದ ಮಹಾಮಾರಿ!
ಸೊಲ್ಲಾಪುರ ಜೈಲಿನಲ್ಲಿನ ಸುಮಾರು 60 ಜನ ಸಿಬ್ಬಂದಿಯಲ್ಲಿ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಿಲಿಂದ್ ಶಂಭಾರ್ಕರ್, ಜೈಲಿನಲ್ಲಿ ಒಟ್ಟು 300 ಕೈದಿಗಳಿದ್ದಾರೆ. ಆದರೆ, 60 ಜನರಿಗೆ ಸೋಂಕು ತಗುಲಿದೆ.
- ಉತ್ತರಪ್ರಭ
- June 5, 2020