ಗದಗ: ನಗರದ ಹುಡ್ಕೋ ಕಾಲನಿ 2  ಕ್ರಾಸ್  ಅಂಬಾ ಭವಾನಿ ಗುಡಿ ಹತ್ತಿರದ ಪ್ರದೇಶ ,  ಲಕ್ಕುಂಡಿ ವಾರ್ಡ ನಂ. 8,  ಲಕ್ಕುಂಡಿ ವಾರ್ಡ ನಂ.11,  ಗದಗ ಕೆ.ವಿ.ಎಸ್.ಆರ್. ಕಾಲೇಜ ಹತ್ತಿರ ಪಂಚಾಕ್ಷರಿ ನಗರ,  ರೋಣ ತಾಲೂಕು  ಹೊಳೆ ಆಲೂರ ವಾರ್ಡ ನಂ. 8,   ಗದಗನ ಕಳಸಾಪೂರ ರೋಡ  ಸೇವಾಲಾಲ ನಗರ  ಈ ಆರು ಪ್ರದೇಶಗಳನ್ನು  ಕಂಟೈನ್‍ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.      

Leave a Reply

Your email address will not be published. Required fields are marked *

You May Also Like

ಗಾಯನ ಲೋಕ ಬಿಟ್ಟು ಬೇರೆ ಲೋಕಕ್ಕೆ ತೆರಳಿದ ಎಸ್ ಪಿಬಿ!

ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ. ಕೊರೊನಾ ಮಹಾಮಾರಿಯಿಂದಾಗಿ ಹಲವು…

ಸಂಸದರು ದನ ಕಾಯುತ್ತಿದ್ದಾರೆಯೇ? ಪ್ರಧಾನಿಯನ್ನು ರಾಜ್ಯಕ್ಕೆ ಕರೆಯಿಸಿ..!

ರಾಯಚೂರು : ರಾಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ

ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.