ಗದಗ: ನಗರದ ಹುಡ್ಕೋ ಕಾಲನಿ 2 ಕ್ರಾಸ್ ಅಂಬಾ ಭವಾನಿ ಗುಡಿ ಹತ್ತಿರದ ಪ್ರದೇಶ , ಲಕ್ಕುಂಡಿ ವಾರ್ಡ ನಂ. 8, ಲಕ್ಕುಂಡಿ ವಾರ್ಡ ನಂ.11, ಗದಗ ಕೆ.ವಿ.ಎಸ್.ಆರ್. ಕಾಲೇಜ ಹತ್ತಿರ ಪಂಚಾಕ್ಷರಿ ನಗರ, ರೋಣ ತಾಲೂಕು ಹೊಳೆ ಆಲೂರ ವಾರ್ಡ ನಂ. 8, ಗದಗನ ಕಳಸಾಪೂರ ರೋಡ ಸೇವಾಲಾಲ ನಗರ ಈ ಆರು ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶವೆಂದು ಘೋಷಿಸಿರುವುದನ್ನು ಹಿಂಪಡೆದು ಸಾಮಾನ್ಯ ವಲಯವಾಗಿ ಬದಲಾವಣೆಗೊಳಿಸಿ ಗದಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
You May Also Like
ಗಾಯನ ಲೋಕ ಬಿಟ್ಟು ಬೇರೆ ಲೋಕಕ್ಕೆ ತೆರಳಿದ ಎಸ್ ಪಿಬಿ!
ಚೆನ್ನೈ : ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ(74) ಗಾಯನ ಲೋಕ ತೊರೆದಿದ್ದಾರೆ. ಕೊರೊನಾ ಮಹಾಮಾರಿಯಿಂದಾಗಿ ಹಲವು…
- ಉತ್ತರಪ್ರಭ
- September 25, 2020
ಸಂಸದರು ದನ ಕಾಯುತ್ತಿದ್ದಾರೆಯೇ? ಪ್ರಧಾನಿಯನ್ನು ರಾಜ್ಯಕ್ಕೆ ಕರೆಯಿಸಿ..!
ರಾಯಚೂರು : ರಾಜ್ಯ ಸರ್ಕಾರಕ್ಕೆ ಮಾನವೀಯತೆ ಇಲ್ಲ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
- ಉತ್ತರಪ್ರಭ
- October 23, 2020
ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಮಹಿಳೆಯಲ್ಲಿದೆ : ತಹಶೀಲ್ದಾರ ಭ್ರಮರಾಂಭ
ಮಹಿಳೆಯರಿಗೆ ಎಲ್ಲಾಕ್ಷೇತ್ರದಲ್ಲಿ ಸಮಾನ ಅವಕಾಶ ನೀಡಿ ಅವಳನ್ನು ಸಂಪೂರ್ಣವಾಗಿ ತೊಡಗಿಸಿದ್ದೇ ಆದರೆ ದೇಶದ ಅರ್ಥ ವ್ಯವಸ್ಥೆಯ ಜತೆಗೆ ವಿಜ್ಞಾನ ವ್ಯವಸ್ಥೆಯನ್ನು ಬದಲಿಸುವ ಶಕ್ತಿ ಅವಳಲ್ಲಿದೆ ಎಂದು ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟಿ ಹೇಳಿದರು.
- ಉತ್ತರಪ್ರಭ
- March 9, 2021
Onların Üstünlükləri Və Bonuslar
1xbet 2022`ci Ilin Yekunlarini Vurur: Nəhəng Sponsorluqlar, Ulduz Səfirlər Və Kütləvi Aksiyalar…
- ಉತ್ತರಪ್ರಭ
- February 14, 2022