ಬೆಂಗಳೂರು: ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 176. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7683 ಕೇಸ್ ಗಳು. ರಾಜ್ಯದಲ್ಲಿ 6382 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 19 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-738

ಬಳ್ಳಾರಿ-76

ದಕ್ಷಿಣ ಕನ್ನಡ- 32

ಬೀದರ್ -28

ಉತ್ತರ ಕನ್ನಡ -24

ಕಲಬುರಗಿ – 23

ಹಾಸನ -22

ವಿಜಯಪುರ- 22

ತುಮಕೂರು -18

ಉಡುಪಿ -18

ಧಾರವಾಡ -17

ಚಿಕ್ಕಮಗಳೂರು -17

ಚಿಕ್ಕಬಳ್ಳಾಪುರ -15

ಯಾದಗಿರಿ -09

ಮಂಡ್ಯ – 08

ಮೈಸೂರು -06

ಶಿವಮೊಗ್ಗ– 05

ರಾಯಚೂರು – 04

ಬಾಗಲಕೋಟೆ -04

ಗದಗ – 04

ಕೋಲಾರ -04

ಬೆಂಗಳೂರು ಗ್ರಾಮೀಣ -03

ದಾವಣಗೆರೆ -02

ರಾಮನಗರ -02

ಚಿತ್ರದುರ್ಗ -02

ಹಾವೇರಿ -01

ಕೊಡಗು – 01

Leave a Reply

Your email address will not be published. Required fields are marked *

You May Also Like

ಕೇಂದ್ರ ಸರ್ಕಾರದ ನಡೆ ಸ್ವಾಗತಿಸಿದ ಪಿ.ಚಿದಂಬರಂ!

ಕೇಂದ್ರ ಸರ್ಕಾರ ತೆಗೆದುಕೊಂಡಿರು ನಿರ್ಧಾರವನ್ನು ಮಾಜಿ ವಿತ್ತ ಸಚಿವ ಚಿದಂಬರಂ ಬೆಂಬಲಿಸಿದ್ದಾರೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರದ ಪ್ರತಿ ನಡೆಯನ್ನು ಟೀಕಿಸುತ್ತಿದ್ದ ಚಿದಂಬರಂ ಮೊದಲ ಬಾರಿಗೆ ಬೆಂಬಲಿಸಿದ್ದಾರೆ.

ಶಿರಹಟ್ಟಿ ಕಟ್ಟಿಗೆ ಅಡ್ಡೆ ಪ್ರಕರಣ: ಡಿಸಿ ಆದೇಶಕ್ಕೂ ಕಿಮ್ಮತ್ತು ಕೊಡದ ಶಿರಹಟ್ಟಿ ತಹಶೀಲ್ದಾರ್..!

ಈಗಾಗಲೇ ನಿಮ್ಮ ಉತ್ತರಪ್ರಭ ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡಗಳ ಕುರಿತು ಹಾಗೂ ಅಧಿಕಾರಿಗಳ ನಡೆ ಕುರಿತು 6 ಸರಣಿ ಲೇಖನವನ್ನು ಪ್ರಕಟಿಸಿದೆ.

ಯುವಕರೇ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುವ ಮುನ್ನ ಎಚ್ಚರ..! ಪೊಲೀಸರ ನಿಗಾ ನಿಮ್ಮ ಮೇಲಿದೆ..!!

ಉತ್ತರಪ್ರಭಗದಗ: ಶಹರ ಪೊಲೀಸರು ಶ್ರೀರಾಮ ಸೇನೆ ಕಾರ್ಯ ಕರ್ತನನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು ಸ್ಥಳದಲ್ಲಿ…

ಹೊರ ರಾಜ್ಯಗಳಿಗೆ ಹೋಗಲು -ಬುರವಿಕೆಗೆ ಅನುಮತಿ

ಹೊರ ರಾಜ್ಯಗಳಲ್ಲಿ ಸಿಲುಕಿರುವ ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.