ಬೆಂಗಳೂರು: ರಾಜ್ಯದಲ್ಲಿಂದು 1105 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 14295 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 176. ಈ ಮೂಲಕ  ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 7683 ಕೇಸ್ ಗಳು. ರಾಜ್ಯದಲ್ಲಿ 6382 ಸಕ್ರೀಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿನಿಂದ 19 ಜನರು ಮೃತಪಟ್ಟಿದ್ದು, ಮೃತರ ಸಂಖ್ಯೆ 226 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೇಟಿನ್ ನಲ್ಲಿ ತಿಳಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು

ಬೆಂಗಳೂರು ನಗರ-738

ಬಳ್ಳಾರಿ-76

ದಕ್ಷಿಣ ಕನ್ನಡ- 32

ಬೀದರ್ -28

ಉತ್ತರ ಕನ್ನಡ -24

ಕಲಬುರಗಿ – 23

ಹಾಸನ -22

ವಿಜಯಪುರ- 22

ತುಮಕೂರು -18

ಉಡುಪಿ -18

ಧಾರವಾಡ -17

ಚಿಕ್ಕಮಗಳೂರು -17

ಚಿಕ್ಕಬಳ್ಳಾಪುರ -15

ಯಾದಗಿರಿ -09

ಮಂಡ್ಯ – 08

ಮೈಸೂರು -06

ಶಿವಮೊಗ್ಗ– 05

ರಾಯಚೂರು – 04

ಬಾಗಲಕೋಟೆ -04

ಗದಗ – 04

ಕೋಲಾರ -04

ಬೆಂಗಳೂರು ಗ್ರಾಮೀಣ -03

ದಾವಣಗೆರೆ -02

ರಾಮನಗರ -02

ಚಿತ್ರದುರ್ಗ -02

ಹಾವೇರಿ -01

ಕೊಡಗು – 01

Leave a Reply

Your email address will not be published. Required fields are marked *

You May Also Like

ದಲಿತರ ಮೀಸಲಾತಿ ಕಸಿಯಲು ಯತ್ನಿಸುತ್ತಿದ್ದಾರೆ ; ಲಲಿತಾ

ಕುರುಬರ ಎಸ್ಟಿಷ ಮೀಸಲಾತಿಗಾಗಿ ಹೋರಾಡುತ್ತಾ ದಲಿತರ ಮೀಸಲಾತಿ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿದ್ದಾರೆ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ- ಸೇವೆ ಮುಂದುವರೆಸಿ ಆದೇಶ

ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ಮಸ್ಕಿ: ನ.30 ರಂದು ಗ್ರಾಮ ಸ್ವರಾಜ್ಯ ಸಮಾವೇಶ

ಕ್ಷೇತ್ರದ ಬಿಜೆಪಿ ಪಕ್ಷದಿಂದ ನ.30ರಂದು ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬರಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪಗೌಡ ನಕ್ಕಲದಿನ್ನಿ ಅವರು ಹೇಳಿದರು.