ಗದಗ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ಸುಂದರೇಶ್ ಬಾಬು ಎಂ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
You May Also Like
ನಿರುದ್ಯೋಗಿಗಳಿಗೆ ಭತ್ಯೆ ನೀಡಲು ಒತ್ತಾಯಿಸುತ್ತೇನೆ: ಕೆ.ಆರ್.ಎಸ್ ಅಬ್ಯರ್ಥಿ ಕಾಂಬಳೆ
ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು.
- ಉತ್ತರಪ್ರಭ
- October 19, 2020