ಗದಗ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಡಿಪಿ & ಎಆರ್ (ಸರ್ವೀಸಸ್-1) ಇಲಾಖೆ ಇಂದು ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ಸುಂದರೇಶ್ ಬಾಬು ಎಂ ಅವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

Leave a Reply

Your email address will not be published. Required fields are marked *

You May Also Like

21 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಸಿಹಿ ಸುದ್ದಿ

ನೌಕರರ ರಾಜ್ಯ ವಿಮಾ ನಿಗಮದಡಿ ಬರುವ ನೌಕರರು ಇಎಸ್‌ಐಸಿ ಯೋಜನೆಯಡಿ ಎಲ್ಲ ಜಿಲ್ಲೆಗಳಲ್ಲಿ ಆರೋಗ್ಯ ಸೇವೆಯನ್ನು ಪಡೆಯಲಿದ್ದಾರೆ. ಫೆಬ್ರವರಿ 1ರಿಂದ ಎಲ್ಲ 735 ಜಿಲ್ಲೆಗಳಲ್ಲಿ ಆರೋಗ್ಯ ಸಂಬAಧಿ ಸೇವೆ ಸಿಗಲಿದೆ. ಸದ್ಯ 387 ಜಿಲ್ಲೆಗಳಲ್ಲಿ ಆರೋಗ್ಯ ಸೇವೆ ಲಭ್ಯವಿತ್ತು. 187 ಜಿಲ್ಲೆಗಳಲ್ಲಿ ಭಾಗಶಃ ಸೇವೆಗಳು ಲಭ್ಯವಿದ್ರೆ 161 ಜಿಲ್ಲೆಗಳಲ್ಲಿ ಇಎಸ್‌ಐಸಿ ನೌಕರರಿಗೆ ಯಾವುದೇ ಸೇವೆ ಲಭ್ಯವಿರಲಿಲ್ಲ.

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಇನ್ಮುಂದೆ ಸಂಡೇ ಕರ್ಫ್ಯೂ ಇಲ್ಲ

ಬೆಂಗಳೂರು:ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್‌ ಲಾಕ್ ಡೌನ್ ಇರುವುದಿಲ್ಲ. ಆದ್ದರಿಂದ ದೈನಂದಿನ ಚಟುವಟಿಕೆಗಳು ಎಂದಿನಂತೆ…

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…